August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

 ಜು. 4 : ವೇಣೂರಿನಲ್ಲಿ ಯಕ್ಷಗಾನ ತರಗತಿ ಆರಂಭ

ವೇಣೂರು: ಯಕ್ಷ ಶಿಕ್ಷಣ ಕಲಾಕೇಂದ್ರ ವೇಣೂರು, ಸೇವಾ ಶರಧಿ ವಿಶ್ವಸ್ತ ಮಂಡಳಿ ವೇಣೂರು ಇದರ ಆಶ್ರಯದಲ್ಲಿ ಜು. 4ರಿಂದ ವೇಣೂರಿನಲ್ಲಿ ಯಕ್ಷಗಾನ ನಾಟ್ಯ ತರಬೇತಿ ನಡೆಯಲಿದೆ.

ಈ ಯಕ್ಷಗಾನ ತರಬೇತಿಯನ್ನು ಮಕ್ಕಳಿಗೆ ಕಳೆದ ನಾಲ್ಕು ವರ್ಷಗಳಿಂದ ಆಯೋಜಿಸಲಾಗುತ್ತಿದ್ದು, ಖ್ಯಾತ ಹಿರಿಯ ಯಕ್ಷಗಾನ ಕಲಾವಿದ ಸದಾಶಿವ ಕುಲಾಲ್ ಅವರು ಗುರುಗಳಾಗಿ ತರಬೇತಿ ನೀಡುತ್ತಿದ್ದಾರೆ. ಹೆಚ್ಚಿನ ಮಾಹಿತಿಗೆ 7899636144, 9686022071 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

Related posts

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಬಾರ್ಯ: ಆನೆಪಲ್ಲ ನಿವಾಸಿ ಸೇಸಪ್ಪ ನಾಯ್ಕ್ ನಿಧನ

Suddi Udaya

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya

ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನ

Suddi Udaya
error: Content is protected !!