August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ( ಜೂ.24): ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಉಜಿರೆ ಮೆಸ್ಕಾಂ ವಿಭಾಗದ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಕಕ್ಕಿಂಜೆ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜಾಗುವ ಕಕ್ಕಿಂಜೆ ಹಾಗೂ ಪಿಲಿಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಜೂ.24ರಂದು ಬೆಳಿಗ್ಗೆ 10 ರಿಂದ ಸಂಜೆ 5ಗಂಟೆ ತನಕ ವಿದ್ಯುತ್ ನಿಲುಗಡೆಗೊಳ್ಳಲಿದೆ.

ಈ ಸಮಯ 33ಕೆವಿ ಪೆಟ್ರೋನೆಟ್ ಸ್ಥಾವರ, 33ಕೆವಿ ಎಚ್ ಪಿಸಿಎಲ್ ಸ್ಥಾವರ, ಪಿಲಿಕಳ, ಚಾರ್ಮಾಡಿ, ಮುಂಡಾಜೆ, ದಿಡುಪೆ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related posts

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya

ನೈನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ವತಿಯಿಂದ ಪುಸ್ತಕ ವಿತರಣೆ, ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಾಗೂ ಉನ್ನತ ಶಿಕ್ಷಣಕ್ಕೆ ಸಹಾಯಧನ ವಿತರಣೆ

Suddi Udaya

ಬಳಂಜ: ಗಾಳಿ ಮಳೆಗೆ ಮನೆ ಕುಸಿತ-ಶಾಸಕ ಹರೀಶ್ ಪೂಂಜ ಭೇಟಿ, ಪರಿಹಾರ ದೊರಕಿಸಿ ಕೊಡುವ ಭರವಸೆ

Suddi Udaya

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!