August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಟ್ರಮೆ ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ

ಪಟ್ರಮೆ ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ ಜರುಗಿತು.

ಈ ವೇಳೆ ಅನಾರು ಶಾಲೆಯಿಂದ ಪಟ್ರಮೆ ಪಂಚಾಯತ್ ವರೆಗೆ ರಸ್ತೆ ಬದಿಯ ಕಸಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಪಟ್ರಮೆ ಗ್ರಾ.ಪಂ. ಸಿಬ್ಬಂದಿಗಳು, ಒಕ್ಕೂಟದ ಸಿಬ್ಬಂದಿಗಳು ಸಹಕರಿಸಿದರು.

Related posts

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಶಿರ್ಲಾಲು: ಜಿನ್ನಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
error: Content is protected !!