August 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು : ಗೋಳ್ತ್ಯಾರು ತಮ್ಮಯ್ಯ ದೇವಾಡಿಗ ನಿಧನ

ವೇಣೂರು: ಇಲ್ಲಿಯ ಗೋಳ್ತ್ಯಾರು ನಿವಾಸಿ  ಚೆನ್ನೈಯಲ್ಲಿ ಉದ್ಯೋಗದಲ್ಲಿದ್ದ  ತಮ್ಮಯ್ಯ ದೇವಾಡಿಗ(64ವ)ರವರು ಜೂ.22ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದ್ದಾರೆ. 

ಇವರು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಹಾಗೂ ಇನ್ನಿತರ ಸಂದರ್ಭದಲ್ಲಿ ಚೆಂಡೆವಾದನ ಸೇವೆಯನ್ನು ನಡೆಸಿರುತ್ತಾರೆ. ಪ್ರಸಿದ್ಧ ವಾದ್ಯಪರಿಕರ ವಾದಕರಾದ  ದಿ | ಆನಂದ ದೇವಾಡಿಗ ಮತ್ತು ಖ್ಯಾತ ಯಕ್ಷಗಾನ ಕಲಾವಿದ ದಿ| ವಾಮನ ಕುಮಾರ್ ಹಾಗೂ ಈಗ ದೇವಸ್ಥಾನದಲ್ಲಿ ಡೋಲುಗಂಟೆ  ಕೆಲಸವನ್ನು ನಿರ್ವಹಿಸುತ್ತಿರುವ ಶ್ರೀಧರ ದೇವಾಡಿಗರರ ಸಹೋದರರಾಗಿರುತ್ತಾರೆ.

ಮೃತರು ತಾಯಿ ಮೋನಮ್ಮ, ಪತ್ನಿ ಕಲಾವತಿ, ಪುತ್ರಿ ರಾಶಿಕಾ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ “ಯಶಸ್ವಿ ನಿರ್ವಹಣಾ ತತ್ವಗಳ” ಕುರಿತು ವಿಶೇಷ ಮಾರ್ಗದರ್ಶನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಬೆಳ್ತಂಗಡಿ ಖಾಸಗಿ ಬಸ್ ನಿಲ್ದಾಣದ ಸಮೀಪ ಮರಣಬಾವಿಯನ್ನು ನಾಚಿಸುವಂತೆ ಗುಂಡಿಗಳ ನಿರ್ಮಾಣ

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!