June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು : ಗೋಳ್ತ್ಯಾರು ತಮ್ಮಯ್ಯ ದೇವಾಡಿಗ ನಿಧನ

ವೇಣೂರು: ಇಲ್ಲಿಯ ಗೋಳ್ತ್ಯಾರು ನಿವಾಸಿ  ಚೆನ್ನೈಯಲ್ಲಿ ಉದ್ಯೋಗದಲ್ಲಿದ್ದ  ತಮ್ಮಯ್ಯ ದೇವಾಡಿಗ(64ವ)ರವರು ಜೂ.22ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದ್ದಾರೆ. 

ಇವರು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಹಾಗೂ ಇನ್ನಿತರ ಸಂದರ್ಭದಲ್ಲಿ ಚೆಂಡೆವಾದನ ಸೇವೆಯನ್ನು ನಡೆಸಿರುತ್ತಾರೆ. ಪ್ರಸಿದ್ಧ ವಾದ್ಯಪರಿಕರ ವಾದಕರಾದ  ದಿ | ಆನಂದ ದೇವಾಡಿಗ ಮತ್ತು ಖ್ಯಾತ ಯಕ್ಷಗಾನ ಕಲಾವಿದ ದಿ| ವಾಮನ ಕುಮಾರ್ ಹಾಗೂ ಈಗ ದೇವಸ್ಥಾನದಲ್ಲಿ ಡೋಲುಗಂಟೆ  ಕೆಲಸವನ್ನು ನಿರ್ವಹಿಸುತ್ತಿರುವ ಶ್ರೀಧರ ದೇವಾಡಿಗರರ ಸಹೋದರರಾಗಿರುತ್ತಾರೆ.

ಮೃತರು ತಾಯಿ ಮೋನಮ್ಮ, ಪತ್ನಿ ಕಲಾವತಿ, ಪುತ್ರಿ ರಾಶಿಕಾ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜಾಗತಿಕ ಯುವ ಶೃಂಗಸಭೆಗೆ ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿ ಆದಿತ್ಯ ಹೆಚ್.ಎಸ್ ಆಯ್ಕೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಮಲವಂತಿಗೆ: ಮೇಗಿನ ಕರಿಯಾಲು ನಿವಾಸಿ ಕೆ. ಸಂಜೀವ ಗೌಡ ನಿಧನ

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ -2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತೆ ಸ್ಪರ್ಧೆಗಳ ಉದ್ಘಾಟನೆ

Suddi Udaya
error: Content is protected !!