June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

ಉರುವಾಲು : ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಶಾಲಾ ನಾಯಕ / ನಾಯಕಿ ಆಯ್ಕೆ ಹಾಗೂ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆಯು ಚುನಾವಣೆ ಪ್ರಕ್ರಿಯೆ ಮೂಲಕ ನಡೆಯಿತು. ಚುನಾವಣೆ ಬಳಿಕ ಶಾಲಾ ನಾಯಕನಾಗಿ ಜ್ಞಾನೇಶ್ 10ನೇ ತರಗತಿ ಆಯ್ಕೆ ಗೊಂಡರು. ಶಾಲಾ ಉಪ ನಾಯಕನಾಗಿ ಯಜ್ಞೇಶ್ 9 ನೇ ತರಗತಿ ಆಯ್ಕೆಗೊಂಡರು.

ಬಳಿಕ ಕ್ರೀಡಾ ಇಲಾಖೆ ಸಚಿವರಾಗಿ ಸಾತ್ವಿಕ್ 9 ನೇ ತರಗತಿ, ಆರೋಗ್ಯ ಇಲಾಖೆ ಸಚಿವರಾಗಿ ವಿಕಾಸ್ 10 ನೇ ತರಗತಿ , ಸಾಂಸ್ಕೃತಿಕ ಇಲಾಖೆ ಸಚಿವರಾಗಿ ತ್ರಿತಿಕ್ 8ನೇ ತರಗತಿ, ಗೃಹ ಇಲಾಖೆ ಸಚಿವರಾಗಿ ಪ್ರದ್ಯುತ್ 8 ನೇ ತರಗತಿ ಆಯ್ಕೆಗೊಂಡರು. ಜೊತೆಗೆ ವಿರೋಧ ಪಕ್ಷದ ನಾಯಕಿಯಾಗಿ ಪವೀಕ್ಷ ರೈ 10 ನೇ ತರಗತಿ ಆಯ್ಕೆಗೊಂಡರು. ಸಭಾಪತಿಗಳಾಗಿ ಕನಿಷ್ಕ ಪೂಜಾರಿ ,10ನೇ ತರಗತಿ ಆಯ್ಕೆ ಗೊಂಡರು.


ಈ ಎಲ್ಲಾ ಆಯ್ಕೆ ಪ್ರಕ್ರಿಯೆಗಳನ್ನು ಶಾಲಾ ಮುಖ್ಯ ಶಿಕ್ಷಕಿ ಶೋಭಿತ ಕೆ ಆರ್ ನಡೆಸಿಕೊಟ್ಟರು ಹಾಗೂ ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆ

Suddi Udaya

ಕನ್ಯಾಡಿಯ ಶ್ರೀ ಗುರುದೇವ ಮಠದಲ್ಲಿ 169ನೇ ವಷ೯ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

Suddi Udaya

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya
error: Content is protected !!