August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

ಉರುವಾಲು : ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಶಾಲಾ ನಾಯಕ / ನಾಯಕಿ ಆಯ್ಕೆ ಹಾಗೂ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆಯು ಚುನಾವಣೆ ಪ್ರಕ್ರಿಯೆ ಮೂಲಕ ನಡೆಯಿತು. ಚುನಾವಣೆ ಬಳಿಕ ಶಾಲಾ ನಾಯಕನಾಗಿ ಜ್ಞಾನೇಶ್ 10ನೇ ತರಗತಿ ಆಯ್ಕೆ ಗೊಂಡರು. ಶಾಲಾ ಉಪ ನಾಯಕನಾಗಿ ಯಜ್ಞೇಶ್ 9 ನೇ ತರಗತಿ ಆಯ್ಕೆಗೊಂಡರು.

ಬಳಿಕ ಕ್ರೀಡಾ ಇಲಾಖೆ ಸಚಿವರಾಗಿ ಸಾತ್ವಿಕ್ 9 ನೇ ತರಗತಿ, ಆರೋಗ್ಯ ಇಲಾಖೆ ಸಚಿವರಾಗಿ ವಿಕಾಸ್ 10 ನೇ ತರಗತಿ , ಸಾಂಸ್ಕೃತಿಕ ಇಲಾಖೆ ಸಚಿವರಾಗಿ ತ್ರಿತಿಕ್ 8ನೇ ತರಗತಿ, ಗೃಹ ಇಲಾಖೆ ಸಚಿವರಾಗಿ ಪ್ರದ್ಯುತ್ 8 ನೇ ತರಗತಿ ಆಯ್ಕೆಗೊಂಡರು. ಜೊತೆಗೆ ವಿರೋಧ ಪಕ್ಷದ ನಾಯಕಿಯಾಗಿ ಪವೀಕ್ಷ ರೈ 10 ನೇ ತರಗತಿ ಆಯ್ಕೆಗೊಂಡರು. ಸಭಾಪತಿಗಳಾಗಿ ಕನಿಷ್ಕ ಪೂಜಾರಿ ,10ನೇ ತರಗತಿ ಆಯ್ಕೆ ಗೊಂಡರು.


ಈ ಎಲ್ಲಾ ಆಯ್ಕೆ ಪ್ರಕ್ರಿಯೆಗಳನ್ನು ಶಾಲಾ ಮುಖ್ಯ ಶಿಕ್ಷಕಿ ಶೋಭಿತ ಕೆ ಆರ್ ನಡೆಸಿಕೊಟ್ಟರು ಹಾಗೂ ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

Suddi Udaya

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

Suddi Udaya
error: Content is protected !!