August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ರವರ ಭೇಟಿ

ಬೆಳ್ತಂಗಡಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ರವರನ್ನು ಜೂ.23 ರಂದು ಸೇವಾಭಾರತಿ ತಂಡದಿಂದ ಭೇಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸೇವಾಭಾರತಿಯ ಹಿರಿಯ ಪ್ರಬಂಧಕ ಚರಣ್ ಕುಮಾರ್ ಎಂ ಅವರು, 2011ರ ಸರ್ಕಾರದ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ (Persons with Spinal Cord Injury – PwSCI) ಅಗತ್ಯವಿರುವ ವೈದ್ಯಕೀಯ ಸ್ವಯಂ ಆರೈಕೆ (Medical Self-Care) ಕಿಟ್‌ಗಳು ಹಾಗೂ ಸಹಾಯಕ ಸಾಧನಗಳನ್ನು ಸರ್ಕಾರದಿಂದ ಒದಗಿಸಬೇಕೆಂದು ಮನವಿ ಮಾಡಿದರು.

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ದೈನಂದಿನ ಆರೈಕೆ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಸ್ವಾವಲಂಬಿ ಜೀವನ ನಡೆಸಲು ಈ ಸೌಲಭ್ಯಗಳು ಅತ್ಯಂತ ಅವಶ್ಯಕವಾಗಿವೆ ಎಂದು ಸಚಿವರ ಗಮನಕ್ಕೆ ತಂದರು.

ಮನವಿಯನ್ನು ಸ್ವೀಕರಿಸಿದ ಸಚಿವರು ವಿಷಯವನ್ನು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Related posts

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya

ಉಜಿರೆ ಎಸ್‌ಡಿಎಂ ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!