June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

 ಜು. 4 : ವೇಣೂರಿನಲ್ಲಿ ಯಕ್ಷಗಾನ ತರಗತಿ ಆರಂಭ

ವೇಣೂರು: ಯಕ್ಷ ಶಿಕ್ಷಣ ಕಲಾಕೇಂದ್ರ ವೇಣೂರು, ಸೇವಾ ಶರಧಿ ವಿಶ್ವಸ್ತ ಮಂಡಳಿ ವೇಣೂರು ಇದರ ಆಶ್ರಯದಲ್ಲಿ ಜು. 4ರಿಂದ ವೇಣೂರಿನಲ್ಲಿ ಯಕ್ಷಗಾನ ನಾಟ್ಯ ತರಬೇತಿ ನಡೆಯಲಿದೆ.

ಈ ಯಕ್ಷಗಾನ ತರಬೇತಿಯನ್ನು ಮಕ್ಕಳಿಗೆ ಕಳೆದ ನಾಲ್ಕು ವರ್ಷಗಳಿಂದ ಆಯೋಜಿಸಲಾಗುತ್ತಿದ್ದು, ಖ್ಯಾತ ಹಿರಿಯ ಯಕ್ಷಗಾನ ಕಲಾವಿದ ಸದಾಶಿವ ಕುಲಾಲ್ ಅವರು ಗುರುಗಳಾಗಿ ತರಬೇತಿ ನೀಡುತ್ತಿದ್ದಾರೆ. ಹೆಚ್ಚಿನ ಮಾಹಿತಿಗೆ 7899636144, 9686022071 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

Related posts

ಮಡಂತ್ಯಾರು ಸಿಎ ಬ್ಯಾಂಕ್‌ ವತಿಯಿಂದ ಮಡಂತ್ಯಾರು ಗ್ರಾ.ಪಂ. ಹಾಗೂ ಮಾಲಾಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಅವರಿಗೆ ಬೀಳ್ಕೊಡುಗೆ ಸಮಾರಂಭ: ಶಾಲೆಯ ಪ್ರಗತಿಗೆ ಶಿಕ್ಷಕಿ ವಿಜಯರವರ ಕೊಡುಗೆ ಅಪಾರ: ಮೋಹನ್ ಕುಮಾರ್

Suddi Udaya

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಜ.16: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಡ್ರಗ್ ಡಿಸ್ಕವರಿ ಮತ್ತು ಪ್ರಿಸಿಷನ್ ಮೆಡಿಸಿನ್‌ನಲ್ಲಿ ಎ.ಐ ಪಾತ್ರ ಕುರಿತು ಉಪನ್ಯಾಸ

Suddi Udaya
error: Content is protected !!