June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು : ಗೋಳ್ತ್ಯಾರು ತಮ್ಮಯ್ಯ ದೇವಾಡಿಗ ನಿಧನ

ವೇಣೂರು: ಇಲ್ಲಿಯ ಗೋಳ್ತ್ಯಾರು ನಿವಾಸಿ  ಚೆನ್ನೈಯಲ್ಲಿ ಉದ್ಯೋಗದಲ್ಲಿದ್ದ  ತಮ್ಮಯ್ಯ ದೇವಾಡಿಗ(64ವ)ರವರು ಜೂ.22ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದ್ದಾರೆ. 

ಇವರು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಹಾಗೂ ಇನ್ನಿತರ ಸಂದರ್ಭದಲ್ಲಿ ಚೆಂಡೆವಾದನ ಸೇವೆಯನ್ನು ನಡೆಸಿರುತ್ತಾರೆ. ಪ್ರಸಿದ್ಧ ವಾದ್ಯಪರಿಕರ ವಾದಕರಾದ  ದಿ | ಆನಂದ ದೇವಾಡಿಗ ಮತ್ತು ಖ್ಯಾತ ಯಕ್ಷಗಾನ ಕಲಾವಿದ ದಿ| ವಾಮನ ಕುಮಾರ್ ಹಾಗೂ ಈಗ ದೇವಸ್ಥಾನದಲ್ಲಿ ಡೋಲುಗಂಟೆ  ಕೆಲಸವನ್ನು ನಿರ್ವಹಿಸುತ್ತಿರುವ ಶ್ರೀಧರ ದೇವಾಡಿಗರರ ಸಹೋದರರಾಗಿರುತ್ತಾರೆ.

ಮೃತರು ತಾಯಿ ಮೋನಮ್ಮ, ಪತ್ನಿ ಕಲಾವತಿ, ಪುತ್ರಿ ರಾಶಿಕಾ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಾ.1 ರಿಂದ ದ್ವಿತೀಯ ಪಿಯು ಪರೀಕ್ಷೆ ಹಾಗೂ ಮಾ.21 ರಿಂದ ಎಸೆಸೆಲ್ಸಿ ಪರೀಕ್ಷೆ; ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya

ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಎಸ್.ಡಿ.ಪಿ.ಐ 17ನೇ ಸಂಸ್ಥಾಪನಾ ದಿನಾಚರಣೆ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

Suddi Udaya

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

Suddi Udaya
error: Content is protected !!