August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

ಕೊಯ್ಯೂರು : ಸರ್ಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು ಇಲ್ಲಿ ಚುನಾವಣೆ ಮೂಲಕ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ.

ವಿದ್ಯಾರ್ಥಿಸಂಘದ ಅಧ್ಯಕ್ಷರಾಗಿ ದರ್ಶಿತ್ ದ್ವಿತೀಯ ಪಿ ಯು ಸಿ., ಉಪಾಧ್ಯಕ್ಷರಾಗಿ ಆರ್. ಎಂ. ಪ್ರೀತಂ ಪ್ರಥಮ ಪಿ. ಯು. ಸಿ.
ಕಾರ್ಯದರ್ಶಿ ಯಾಗಿ ದಿವ್ಯ ಪ್ರಥಮ ಪಿ ಯು ಸಿ, ಜತೆ ಕಾರ್ಯದರ್ಶಿಯಾಗಿ ಹಿಬಾ ಮರಿಯಮ್ ಪ್ರಥಮ ಪಿ ಯು ಸಿ, ಗೃಹ ಕಾರ್ಯದರ್ಶಿಯಾಗಿ ಶ್ರೇಯಸ್, ಫಾತಿಮತ್ ಫಾಸಿಲ ದ್ವಿತೀಯ ಪಿ ಯು ಸಿ, ಸ್ವಚ್ಛತ ಕಾರ್ಯದರ್ಶಿಯಾಗಿ ವರುಣ್,
ಪ್ರೀತಿ ದ್ವಿತೀಯ ಪಿ ಯು ಸಿ, ಪರಿಸರ ಕಾರ್ಯದರ್ಶಿಯಾಗಿ ಕೃಪಾ ದ್ವಿತೀಯ ಪಿ ಯು ಸಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪೂಜಾಶ್ರೀ ದ್ವಿತೀಯ ಪಿ ಯು ಸಿ, ಮೋಕ್ಷಿತ್ ಪ್ರಥಮ ಪಿ ಯು ಸಿ, ಕ್ರೀಡಾ ಕಾರ್ಯದರ್ಶಿಯಾಗಿ ಪ್ರಜ್ನೇಶ್, ಪವಿತ್ರ, ದ್ವಿತೀಯ ಪಿ ಯು ಸಿ, ರೋವರ್ಸ್:ರಶ್ಮಿತ ದ್ವಿತೀಯ ಪಿ ಯು ಸಿ, ರೆಡ್ ಕ್ರಾಸ್ :ಕೌಶಿಕ್ ದ್ವಿತೀಯ ಪಿ ಯು ಸಿ ಆಯ್ಕೆಯಾಗಿದ್ದಾರೆ.

Related posts

ವಿಧಾನ ಸಭಾ ಚುನಾವಣೆ : ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya
error: Content is protected !!