June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳೆಯಿಂದ ಗಡಾಯಿಕಲ್ಲು ಪ್ರವಾಸಿಗರ ವೀಕ್ಷಣೆಗೆ ಮುಕ್ತ

ಬೆಳ್ತಂಗಡಿ: ತಾಲೂಕಿನ ಪ್ರಸಿದ್ಧ ಚಾರಣ ತಾಣ ಗಡಾಯಿಕಲ್ಲು ಪ್ರವೇಶಕ್ಕೆ ತಾತ್ಕಲಿಕವಾಗಿ ಹೇರಿದ್ದ ನಿರ್ಬಂಧ ಹಿಂಪಡೆಯಲಾಗಿದ್ದು ನಾಳೆ ಜೂ.25 ರಿಂದ ಚಾರಣಿಗರ ಪ್ರವೇಶಕ್ಕೆ ತೆರೆದುಕೊಂಡಿದೆ ಎಂದು ಕುದುರೆಮುಖ ವನ್ಯಜೀವಿ ವಿಭಾಗ ಬೆಳ್ತಂಗಡಿ ವನ್ಯಜೀವಿ ವಲಯ ತಿಳಿಸಿದೆ.

ಆನ್ ಲೈನ್‌ನಲ್ಲಿ ರಿಜಿಸ್ಟ್ರೇಶನ್ ಕಡ್ಡಾಯ:
ಗಡಾಯಿಕಲ್ಲು ಪ್ರವೇಶಕ್ಕೆ ಕುದುರೆಮುಖ ನ್ಯಾಷನಲ್ ಪಾರ್ಕ್ ವೆಬ್ ಸೈಟ್‌ನಲ್ಲಿ “kudremukhanationalpark.in”. ನೊಂದವಣಿ ಮಾಡುವುದು ಕಡ್ಡಾಯವಾಗಿದೆ. ಒಂದು ದಿನಕ್ಕೆ 500 ಜನಕ್ಕೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 7ರಿಂದ ಮಧ್ಯಾಹ್ನ 1ಗಂಟೆಯಯೊಳಗೆ ಮಾತ್ರ ಪ್ರವೇಶಕ್ಕೆ ಅನುಮತಿ ಕಲ್ಪಿಸಲಾಗಿದ್ದು ಇದರ ಮುಂದೆ 500 ಮಂದಿ ಬಂದರೆ ಪ್ರವೇಶವಕಾಶ ಇರುವುದಿಲ್ಲ. 50 ರೂ.ಆಫ್ ಲೈನ್ ಪೆಮೆಂಟ್ ಕಡ್ಡಾಯವಾಗಿದ್ದು, ಫೋಟೋ, ವಿಳಾಸ, ಜನ್ಮದಿನಾಂಕವಿರುವ ಗುರುತಿನ ಚೀಟಿ ಪ್ರವೇಶಕ್ಕೆ ಕಡ್ಡಾಯವಾಗಿದೆ.

Related posts

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಉಜಿರೆ ಮಹಾಶಕ್ತಿ ಕೇಂದ್ರ ಹಾಗೂ ಯುವಮೋರ್ಚಾ ಬೆಳ್ತಂಗಡಿ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ 

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ದೀಪದ ಬೆಳಕಿನಲ್ಲಿ ಅರಳಿದ ಯಕ್ಷಗಾನ ಸೌಂದರ್ಯ

Suddi Udaya
error: Content is protected !!