August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೆರಿಯ ಆರೋಗ್ಯ ಕೇಂದ್ರದ ವತಿಯಿಂದ ಈಡಿಸ್ ಲಾರ್ವ ಸಮೀಕ್ಷ ಕಾರ್ಯ ಮತ್ತು ಲಾರ್ವ ನಿರ್ಮೂಲನ ಕಾರ್ಯಕ್ರಮ

ನೆರಿಯ: ಸಾರ್ವಜನಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನೆರಿಯ ಇದರ ವತಿಯಿಂದ ನೆರಿಯ ಗ್ರಾಮದಲ್ಲಿ ನಡೆಯುತ್ತಿರುವ ಡೆಂಗ್ಯೂ ನಿರ್ಮೂಲನ ಕಾರ್ಯಕ್ರಮದ ಅಂಗವಾಗಿ ಈಡಿಸ್ ಲಾರ್ವ ಸಮೀಕ್ಷ ಕಾರ್ಯ ಮತ್ತು ಲಾರ್ವ ನಿರ್ಮೂಲನ ಕಾರ್ಯಕ್ರಮವು ಜೂ.23ರಂದು ನಡೆಯಿತು.

ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಸೌಜನ್ಯ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ನಾಗೇಶ್ ಬಿ, ಸುಮಿತ್ರ ಹಾಗೂ ಆಶಾ ಕಾರ್ಯಕರ್ತೆಯರ ಜೊತೆ ಮನೆಮನೆ ಭೇಟಿ ಮಾಡಿ ಡೆಂಗ್ಯೂ ಜ್ವರದ ಬಗ್ಗೆ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳುವಂತೆ ಮಾಹಿತಿ ನೀಡಲಾಯಿತು.

Related posts

ಮುಂಡೂರು ಸ. ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳಗಿರಿ ಕ್ಷೇತ್ರದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

Suddi Udaya

ಗುರುವಾಯನಕೆರೆ: ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗ

Suddi Udaya
error: Content is protected !!