August 9, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಂಗಳೂರು ತಾಲೂಕು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ: ಯುವ ಘಟಕದ ಅಧ್ಯಕ್ಷರಾಗಿ ರಕ್ಷಿತ್ ಪುತ್ತಿಲ, ಕಾರ್ಯದರ್ಶಿಯಾಗಿ ಚೇತನ್ ಕೊಕ್ಕಡ ಆಯ್ಕೆ

ಬೆಳ್ತಂಗಡಿ: ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು ಇದರ 2026-2029ನೇ ಸಾಲಿನ ಯುವ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು ಇದರ ಅಧ್ಯಕ್ಷ ಕಿರಣ್ ಬುಡ್ಡೆಗುತ್ತು ಹಾಗೂ ಪದಾಧಿಕಾರಿಗಳು ಮತ್ತು ನಿರ್ದೇಶಕರುಗಳ ಸಮ್ಮುಖದಲ್ಲಿ ಜೂ.23ರಂದು ನಡೆಯಿತು.

ಈ ಸಂದರ್ಭದಲ್ಲಿ ಮಹಿಳಾ ಘಟಕ ಹಾಗೂ ಯುವ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಯುವ ಘಟಕದ ಅಧ್ಯಕ್ಷರಾಗಿ ಬೆಳ್ತಂಗಡಿ ತಾಲೂಕಿನ ರಕ್ಷಿತ್ ಪುತ್ತಿಲ ಮತ್ತು ಕಾರ್ಯದರ್ಶಿಯಾಗಿ ಚೇತನ್ ಕೊಕ್ಕಡ ಆಯ್ಕೆಯಾದರು.

Related posts

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya
error: Content is protected !!