August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

ಕೊಯ್ಯೂರು : ಸರ್ಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು ಇಲ್ಲಿ ಚುನಾವಣೆ ಮೂಲಕ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ.

ವಿದ್ಯಾರ್ಥಿಸಂಘದ ಅಧ್ಯಕ್ಷರಾಗಿ ದರ್ಶಿತ್ ದ್ವಿತೀಯ ಪಿ ಯು ಸಿ., ಉಪಾಧ್ಯಕ್ಷರಾಗಿ ಆರ್. ಎಂ. ಪ್ರೀತಂ ಪ್ರಥಮ ಪಿ. ಯು. ಸಿ.
ಕಾರ್ಯದರ್ಶಿ ಯಾಗಿ ದಿವ್ಯ ಪ್ರಥಮ ಪಿ ಯು ಸಿ, ಜತೆ ಕಾರ್ಯದರ್ಶಿಯಾಗಿ ಹಿಬಾ ಮರಿಯಮ್ ಪ್ರಥಮ ಪಿ ಯು ಸಿ, ಗೃಹ ಕಾರ್ಯದರ್ಶಿಯಾಗಿ ಶ್ರೇಯಸ್, ಫಾತಿಮತ್ ಫಾಸಿಲ ದ್ವಿತೀಯ ಪಿ ಯು ಸಿ, ಸ್ವಚ್ಛತ ಕಾರ್ಯದರ್ಶಿಯಾಗಿ ವರುಣ್,
ಪ್ರೀತಿ ದ್ವಿತೀಯ ಪಿ ಯು ಸಿ, ಪರಿಸರ ಕಾರ್ಯದರ್ಶಿಯಾಗಿ ಕೃಪಾ ದ್ವಿತೀಯ ಪಿ ಯು ಸಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪೂಜಾಶ್ರೀ ದ್ವಿತೀಯ ಪಿ ಯು ಸಿ, ಮೋಕ್ಷಿತ್ ಪ್ರಥಮ ಪಿ ಯು ಸಿ, ಕ್ರೀಡಾ ಕಾರ್ಯದರ್ಶಿಯಾಗಿ ಪ್ರಜ್ನೇಶ್, ಪವಿತ್ರ, ದ್ವಿತೀಯ ಪಿ ಯು ಸಿ, ರೋವರ್ಸ್:ರಶ್ಮಿತ ದ್ವಿತೀಯ ಪಿ ಯು ಸಿ, ರೆಡ್ ಕ್ರಾಸ್ :ಕೌಶಿಕ್ ದ್ವಿತೀಯ ಪಿ ಯು ಸಿ ಆಯ್ಕೆಯಾಗಿದ್ದಾರೆ.

Related posts

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಬಾಲಗೋಕುಲದ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಮಾರುತಿ ಸುಜುಕಿ ಶೋರೂಮ್ ನಲ್ಲಿ ನ್ಯೂ ಬ್ರೆಝಾ ಮಾರುಕಟ್ಟೆಗೆ

Suddi Udaya
error: Content is protected !!