August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

ಕೊಯ್ಯೂರು : ಸರ್ಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು ಇಲ್ಲಿ ಚುನಾವಣೆ ಮೂಲಕ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ.

ವಿದ್ಯಾರ್ಥಿಸಂಘದ ಅಧ್ಯಕ್ಷರಾಗಿ ದರ್ಶಿತ್ ದ್ವಿತೀಯ ಪಿ ಯು ಸಿ., ಉಪಾಧ್ಯಕ್ಷರಾಗಿ ಆರ್. ಎಂ. ಪ್ರೀತಂ ಪ್ರಥಮ ಪಿ. ಯು. ಸಿ.
ಕಾರ್ಯದರ್ಶಿ ಯಾಗಿ ದಿವ್ಯ ಪ್ರಥಮ ಪಿ ಯು ಸಿ, ಜತೆ ಕಾರ್ಯದರ್ಶಿಯಾಗಿ ಹಿಬಾ ಮರಿಯಮ್ ಪ್ರಥಮ ಪಿ ಯು ಸಿ, ಗೃಹ ಕಾರ್ಯದರ್ಶಿಯಾಗಿ ಶ್ರೇಯಸ್, ಫಾತಿಮತ್ ಫಾಸಿಲ ದ್ವಿತೀಯ ಪಿ ಯು ಸಿ, ಸ್ವಚ್ಛತ ಕಾರ್ಯದರ್ಶಿಯಾಗಿ ವರುಣ್,
ಪ್ರೀತಿ ದ್ವಿತೀಯ ಪಿ ಯು ಸಿ, ಪರಿಸರ ಕಾರ್ಯದರ್ಶಿಯಾಗಿ ಕೃಪಾ ದ್ವಿತೀಯ ಪಿ ಯು ಸಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪೂಜಾಶ್ರೀ ದ್ವಿತೀಯ ಪಿ ಯು ಸಿ, ಮೋಕ್ಷಿತ್ ಪ್ರಥಮ ಪಿ ಯು ಸಿ, ಕ್ರೀಡಾ ಕಾರ್ಯದರ್ಶಿಯಾಗಿ ಪ್ರಜ್ನೇಶ್, ಪವಿತ್ರ, ದ್ವಿತೀಯ ಪಿ ಯು ಸಿ, ರೋವರ್ಸ್:ರಶ್ಮಿತ ದ್ವಿತೀಯ ಪಿ ಯು ಸಿ, ರೆಡ್ ಕ್ರಾಸ್ :ಕೌಶಿಕ್ ದ್ವಿತೀಯ ಪಿ ಯು ಸಿ ಆಯ್ಕೆಯಾಗಿದ್ದಾರೆ.

Related posts

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!