June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳೆಯಿಂದ ಗಡಾಯಿಕಲ್ಲು ಪ್ರವಾಸಿಗರ ವೀಕ್ಷಣೆಗೆ ಮುಕ್ತ

ಬೆಳ್ತಂಗಡಿ: ತಾಲೂಕಿನ ಪ್ರಸಿದ್ಧ ಚಾರಣ ತಾಣ ಗಡಾಯಿಕಲ್ಲು ಪ್ರವೇಶಕ್ಕೆ ತಾತ್ಕಲಿಕವಾಗಿ ಹೇರಿದ್ದ ನಿರ್ಬಂಧ ಹಿಂಪಡೆಯಲಾಗಿದ್ದು ನಾಳೆ ಜೂ.25 ರಿಂದ ಚಾರಣಿಗರ ಪ್ರವೇಶಕ್ಕೆ ತೆರೆದುಕೊಂಡಿದೆ ಎಂದು ಕುದುರೆಮುಖ ವನ್ಯಜೀವಿ ವಿಭಾಗ ಬೆಳ್ತಂಗಡಿ ವನ್ಯಜೀವಿ ವಲಯ ತಿಳಿಸಿದೆ.

ಆನ್ ಲೈನ್‌ನಲ್ಲಿ ರಿಜಿಸ್ಟ್ರೇಶನ್ ಕಡ್ಡಾಯ:
ಗಡಾಯಿಕಲ್ಲು ಪ್ರವೇಶಕ್ಕೆ ಕುದುರೆಮುಖ ನ್ಯಾಷನಲ್ ಪಾರ್ಕ್ ವೆಬ್ ಸೈಟ್‌ನಲ್ಲಿ “kudremukhanationalpark.in”. ನೊಂದವಣಿ ಮಾಡುವುದು ಕಡ್ಡಾಯವಾಗಿದೆ. ಒಂದು ದಿನಕ್ಕೆ 500 ಜನಕ್ಕೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 7ರಿಂದ ಮಧ್ಯಾಹ್ನ 1ಗಂಟೆಯಯೊಳಗೆ ಮಾತ್ರ ಪ್ರವೇಶಕ್ಕೆ ಅನುಮತಿ ಕಲ್ಪಿಸಲಾಗಿದ್ದು ಇದರ ಮುಂದೆ 500 ಮಂದಿ ಬಂದರೆ ಪ್ರವೇಶವಕಾಶ ಇರುವುದಿಲ್ಲ. 50 ರೂ.ಆಫ್ ಲೈನ್ ಪೆಮೆಂಟ್ ಕಡ್ಡಾಯವಾಗಿದ್ದು, ಫೋಟೋ, ವಿಳಾಸ, ಜನ್ಮದಿನಾಂಕವಿರುವ ಗುರುತಿನ ಚೀಟಿ ಪ್ರವೇಶಕ್ಕೆ ಕಡ್ಡಾಯವಾಗಿದೆ.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ಎಸ್.ಡಿ.ಎಂ ಐಟಿ ಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಮಿನಿ ಪ್ರಾಜೆಕ್ಟ್ ಪ್ರದರ್ಶನ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಸುಲ್ಕೇರಿಮೊಗ್ರು ಹೊಸಮನೆ ನಿವಾಸಿ ನೀಲಮ್ಮ ನಿಧನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಭೇಟಿ; ವಿಶೇಷ ಪೂಜೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!