June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೆರಿಯ ಆರೋಗ್ಯ ಕೇಂದ್ರದ ವತಿಯಿಂದ ಈಡಿಸ್ ಲಾರ್ವ ಸಮೀಕ್ಷ ಕಾರ್ಯ ಮತ್ತು ಲಾರ್ವ ನಿರ್ಮೂಲನ ಕಾರ್ಯಕ್ರಮ

ನೆರಿಯ: ಸಾರ್ವಜನಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನೆರಿಯ ಇದರ ವತಿಯಿಂದ ನೆರಿಯ ಗ್ರಾಮದಲ್ಲಿ ನಡೆಯುತ್ತಿರುವ ಡೆಂಗ್ಯೂ ನಿರ್ಮೂಲನ ಕಾರ್ಯಕ್ರಮದ ಅಂಗವಾಗಿ ಈಡಿಸ್ ಲಾರ್ವ ಸಮೀಕ್ಷ ಕಾರ್ಯ ಮತ್ತು ಲಾರ್ವ ನಿರ್ಮೂಲನ ಕಾರ್ಯಕ್ರಮವು ಜೂ.23ರಂದು ನಡೆಯಿತು.

ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಸೌಜನ್ಯ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ನಾಗೇಶ್ ಬಿ, ಸುಮಿತ್ರ ಹಾಗೂ ಆಶಾ ಕಾರ್ಯಕರ್ತೆಯರ ಜೊತೆ ಮನೆಮನೆ ಭೇಟಿ ಮಾಡಿ ಡೆಂಗ್ಯೂ ಜ್ವರದ ಬಗ್ಗೆ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳುವಂತೆ ಮಾಹಿತಿ ನೀಡಲಾಯಿತು.

Related posts

ಲಾಯಿಲ ಸೈಂಟ್ ಮೇರಿಸ್ ಶಾಲಾ ಬೆಳ್ಳಿಹಬ್ಬ ಸಂಭ್ರಮಕ್ಕೆ ಚಾಲನೆ, ಲೋಗೋ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ . ರಾಘವೇಂದ್ರ ಭೇಟಿ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya
error: Content is protected !!