June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳ್ಳಮಂಜದಲ್ಲಿ ಸದ್ಗುರು ಆಯಿಲ್ ಮಿಲ್ ಉದ್ಘಾಟನೆ

ಮಚ್ಚಿನ: ಬಳ್ಳಮಂಜದಲ್ಲಿ ಕಳೆದ 27 ವರ್ಷಗಳಿಂದ ಕಾರ್ಯನಿರ್ವಹಿಸಿಕೊಂಡು ಬಂದಿರುವ ಸದ್ಗುರು ಆಯಿಲ್ ಮಿಲ್( ಶುದ್ಧ ಕೊಬ್ಬರಿ ಎಣ್ಣೆ )ಇದರ ನೂತನ ಕಟ್ಟಡದ ಉದ್ಘಾಟನೆಯನ್ನು ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಶ್ವರರಾದ ಡಾ| ಹರ್ಷ ಸಂಪಿಗೆತ್ತಾಯ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡ ಮ್ಯಾನೇಜರ್ ಮಧು ಕೆ. ಡಾ. ಕೆ ಯಂ ಶೆಟ್ಟಿ, ಅಶೋಕ್ ಗುಂಡಿಯಲ್ಕೆ, ಸುಧೀರ್ ಶೆಟ್ಟಿ ಕೋರಬೆಟ್ಟು, ಜಗನ್ನಾಥ ಪಕಲ, ಕಿರಣ್. ನಾರಾಯಣ ಪೂಜಾರಿ, ಚಂದ್ರ ಸಂಪಿಗೆತ್ತಾಯ, ಯಕ್ಷನ್, ಸುಂದರ ಪೂಜಾರಿ, ಸಂಜೀವ ಮಾಯಿಲೋಡಿ, ಸದಾನಂದ ಪೂಜಾರಿ, ನಾಣ್ಯಪ್ಪ ಮೂಲ್ಯ, ಪಾಲುದಾರರಾದ ಶಶಿಧರ ರೈ, ಶ್ರೀಮತಿ ಜಯಶ್ರೀ, ಯತೀಶ್ ರೈ, ಶ್ರೀಮತಿ ಧನ್ಯ, ಕಿನ್ಯಶ್, ಶ್ರೀಮತಿ ಧನ್ಯ ಅನಿಲ್, ಬಿಂಯಂಶ ಇನ್ನಿತರರು ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya
error: Content is protected !!