August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

ಕೊಯ್ಯೂರು : ಸರ್ಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು ಇಲ್ಲಿ ಚುನಾವಣೆ ಮೂಲಕ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ.

ವಿದ್ಯಾರ್ಥಿಸಂಘದ ಅಧ್ಯಕ್ಷರಾಗಿ ದರ್ಶಿತ್ ದ್ವಿತೀಯ ಪಿ ಯು ಸಿ., ಉಪಾಧ್ಯಕ್ಷರಾಗಿ ಆರ್. ಎಂ. ಪ್ರೀತಂ ಪ್ರಥಮ ಪಿ. ಯು. ಸಿ.
ಕಾರ್ಯದರ್ಶಿ ಯಾಗಿ ದಿವ್ಯ ಪ್ರಥಮ ಪಿ ಯು ಸಿ, ಜತೆ ಕಾರ್ಯದರ್ಶಿಯಾಗಿ ಹಿಬಾ ಮರಿಯಮ್ ಪ್ರಥಮ ಪಿ ಯು ಸಿ, ಗೃಹ ಕಾರ್ಯದರ್ಶಿಯಾಗಿ ಶ್ರೇಯಸ್, ಫಾತಿಮತ್ ಫಾಸಿಲ ದ್ವಿತೀಯ ಪಿ ಯು ಸಿ, ಸ್ವಚ್ಛತ ಕಾರ್ಯದರ್ಶಿಯಾಗಿ ವರುಣ್,
ಪ್ರೀತಿ ದ್ವಿತೀಯ ಪಿ ಯು ಸಿ, ಪರಿಸರ ಕಾರ್ಯದರ್ಶಿಯಾಗಿ ಕೃಪಾ ದ್ವಿತೀಯ ಪಿ ಯು ಸಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪೂಜಾಶ್ರೀ ದ್ವಿತೀಯ ಪಿ ಯು ಸಿ, ಮೋಕ್ಷಿತ್ ಪ್ರಥಮ ಪಿ ಯು ಸಿ, ಕ್ರೀಡಾ ಕಾರ್ಯದರ್ಶಿಯಾಗಿ ಪ್ರಜ್ನೇಶ್, ಪವಿತ್ರ, ದ್ವಿತೀಯ ಪಿ ಯು ಸಿ, ರೋವರ್ಸ್:ರಶ್ಮಿತ ದ್ವಿತೀಯ ಪಿ ಯು ಸಿ, ರೆಡ್ ಕ್ರಾಸ್ :ಕೌಶಿಕ್ ದ್ವಿತೀಯ ಪಿ ಯು ಸಿ ಆಯ್ಕೆಯಾಗಿದ್ದಾರೆ.

Related posts

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಜಾಗರೂಕತೆ: ಧರೆಗುರುಳಿದ ನಾಲ್ಕು ವಿದ್ಯುತ್ ಕಂಬಗಳು

Suddi Udaya

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya
error: Content is protected !!