August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳೆಯಿಂದ ಗಡಾಯಿಕಲ್ಲು ಪ್ರವಾಸಿಗರ ವೀಕ್ಷಣೆಗೆ ಮುಕ್ತ

ಬೆಳ್ತಂಗಡಿ: ತಾಲೂಕಿನ ಪ್ರಸಿದ್ಧ ಚಾರಣ ತಾಣ ಗಡಾಯಿಕಲ್ಲು ಪ್ರವೇಶಕ್ಕೆ ತಾತ್ಕಲಿಕವಾಗಿ ಹೇರಿದ್ದ ನಿರ್ಬಂಧ ಹಿಂಪಡೆಯಲಾಗಿದ್ದು ನಾಳೆ ಜೂ.25 ರಿಂದ ಚಾರಣಿಗರ ಪ್ರವೇಶಕ್ಕೆ ತೆರೆದುಕೊಂಡಿದೆ ಎಂದು ಕುದುರೆಮುಖ ವನ್ಯಜೀವಿ ವಿಭಾಗ ಬೆಳ್ತಂಗಡಿ ವನ್ಯಜೀವಿ ವಲಯ ತಿಳಿಸಿದೆ.

ಆನ್ ಲೈನ್‌ನಲ್ಲಿ ರಿಜಿಸ್ಟ್ರೇಶನ್ ಕಡ್ಡಾಯ:
ಗಡಾಯಿಕಲ್ಲು ಪ್ರವೇಶಕ್ಕೆ ಕುದುರೆಮುಖ ನ್ಯಾಷನಲ್ ಪಾರ್ಕ್ ವೆಬ್ ಸೈಟ್‌ನಲ್ಲಿ “kudremukhanationalpark.in”. ನೊಂದವಣಿ ಮಾಡುವುದು ಕಡ್ಡಾಯವಾಗಿದೆ. ಒಂದು ದಿನಕ್ಕೆ 500 ಜನಕ್ಕೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 7ರಿಂದ ಮಧ್ಯಾಹ್ನ 1ಗಂಟೆಯಯೊಳಗೆ ಮಾತ್ರ ಪ್ರವೇಶಕ್ಕೆ ಅನುಮತಿ ಕಲ್ಪಿಸಲಾಗಿದ್ದು ಇದರ ಮುಂದೆ 500 ಮಂದಿ ಬಂದರೆ ಪ್ರವೇಶವಕಾಶ ಇರುವುದಿಲ್ಲ. 50 ರೂ.ಆಫ್ ಲೈನ್ ಪೆಮೆಂಟ್ ಕಡ್ಡಾಯವಾಗಿದ್ದು, ಫೋಟೋ, ವಿಳಾಸ, ಜನ್ಮದಿನಾಂಕವಿರುವ ಗುರುತಿನ ಚೀಟಿ ಪ್ರವೇಶಕ್ಕೆ ಕಡ್ಡಾಯವಾಗಿದೆ.

Related posts

ತಾಲೂಕು ಮಟ್ಟದ ಅಥ್ಲೆಟಿಕ್ಸ್ : ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 4 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವನಮಹೋತ್ಸವ ಆಚರಣೆ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಪರಿಸರದಲ್ಲಿ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ

Suddi Udaya

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya
error: Content is protected !!