August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜದಲ್ಲಿ ಗ್ರಾಮ ಸ್ವಚ್ಛತಾ ಅಭಿಯಾನ: ಕಳೆಂಜ ಕ್ರಿಶ್ಚಿಯನ್ ಬ್ರದರ್ಸ ನ ಸದಸ್ಯರು ಭಾಗಿ

ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ಆಯೋಜಿಸಲಾದ ಗ್ರಾಮ ಸ್ವಚ್ಛತಾ ಅಭಿಯಾನದಲ್ಲಿ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಘಟನೆಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಅಭಿಯಾನದ ವೇಳೆ ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬಿದ್ದಿದ್ದ ಪ್ಲಾಸ್ಟಿಕ್, ಕಾಗದ ಮತ್ತು ಇತರ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಪರಿಸರ ಸ್ವಚ್ಛತೆಗೆ ತಮ್ಮ ಸೇವೆಯನ್ನು ಸಲ್ಲಿಸಿದರು.

ಈ ಕಾರ್ಯಕ್ರಮವು ಗ್ರಾಮದಲ್ಲಿ ಸ್ವಚ್ಛತೆ ಹಾಗೂ ಪರಿಸರ ಜಾಗೃತಿಯನ್ನು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿತು. ಮುಂದಿನ ದಿನಗಳಲ್ಲಿಯೂ ಇಂತಹ ಸಮಾಜಮುಖಿ ಹಾಗೂ ಪರಿಸರ ಸಂರಕ್ಷಣೆಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದಾಗಿ ಸಂಘಟನೆಯ ಸದಸ್ಯರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕರಿಸಿದ ಎಲ್ಲಾ ಸದಸ್ಯರಿಗೆ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಕಾರ್ಯಕಾರಿಣಿ ಸಮಿತಿಯು ಅಭಿನಂದನೆ ಹಾಗೂ ಕೃತಜ್ಞತೆಗಳನ್ನು ಸಲ್ಲಿಸಿದೆ.

Related posts

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಕಾರ್ಫ್ ದಿನ ಆಚರಣೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ : ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

Suddi Udaya

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

Suddi Udaya
error: Content is protected !!