23.4 C
ಪುತ್ತೂರು, ಬೆಳ್ತಂಗಡಿ
June 26, 2026
ಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ: ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು: ವಾರೀಸುದಾರರ ಪತ್ತೆಗೆ ಮನವಿ

ಬೆಳ್ತಂಗಡಿ: ಧರ್ಮಸ್ಥಳದ ಅಣ್ಣಪ್ಪ ಬೆಟ್ಟದ ಬಳಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಜೂ.25ರಂದು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತರ ವಯಸ್ಸು ಸುಮಾರು 60-65 ವರ್ಷ ಆಗಿದ್ದು, ಎತ್ತರ 5.3 ಅಡಿ, ಸಪೂರ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲುಮುಖ, ಅಗಲ ಹಣೆ, ಮುಖದಲ್ಲಿ ಬಿಳಿ ನೆರೆತ ಗಡ್ಡ-ಮೀಸೆ, ತಲೆಯಲ್ಲಿ ಬಿಳಿ ನೆರೆತ ಕೂದಲು, ಹಣೆಯ ಎಡಭಾಗ ಎಡಕಣ್ಣಿನ ಮೇಲ್ಬಾಗದಲ್ಲಿ ಕಪ್ಪು ಎಳ್ಳು ಮಚ್ಚೆ ಗುರುತು ಇದ್ದು, ಮೃತದೇಹದ ಮೈಮೇಲೆ ಆಸ್ಪತ್ರೆಯ ಬಾಬ್ತು ಡೈಫರ್ ಮತ್ತು ಸೊಂಟದಲ್ಲಿ ಕೆಂಪು ಉಡಿದಾರ-1 ನ್ನು ಧರಿಸಿರುತ್ತಾರೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ 08256 277253, E-Mail ID [email protected] PSI DHARMASTHALA: 7795424204, 8277986449. CPI BELTHANGADY: 9480805336, Dist Control: 0824-2220500, ಗೆ ಸಂಪರ್ಕಿಸಬೇಕಾಗಿ ಈ ಮೂಲಕ ಕೋರಿಕೆ.

Related posts

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

Suddi Udaya

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

Suddi Udaya

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

Suddi Udaya

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಮೈರೋಳ್ತಡ್ಕ ಸ. ಉ. ಹಿ.ಪ್ರಾ.ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ರಚನೆ

Suddi Udaya
error: Content is protected !!