August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರೇರಣ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ವತಿಯಿಂದ ಉಚಿತ ಶ್ರವಣ ಯಂತ್ರ ವಿತರಣೆ

ಬೆಳ್ತಂಗಡಿ ಪ್ರೇರಣ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ವತಿಯಿಂದ ಐರಿನ್ ಡಿಸೋಜ ರವರಿಗೆ  ಉಚಿತ  ಶ್ರವಣ ಯಂತ್ರ ನೀಡಲಾಯಿತು.

 ಈ ಸಂದರ್ಭದಲ್ಲಿ  ಅಧ್ಯಕ್ಷ ಲ್ಯಾನ್ಸಿ ಎ. ಪಿರೇರಾ, ಉಪಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್, ನಿರ್ದೇಶಕರಾದ ವಿನ್ಸೆಂಟ್ ಡಿಸೋಜ, ಅರ್ವಿನ್ ಡಿಸೋಜ, ಸೆಲಿನ್ ನೊರೊನ್ಸಾ, ಸ್ಟೆಲ್ಲಾ ಪಿರೇರಾ, ತಿಯೋಫಿಲಾ ಡಿಸೋಜ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಐರಿನ್ ಡಿಸೋಜ,  ಸಿಬ್ಬಂದಿಗಳಾದ ರಾಜೇಶ್, ಮಂಜುನಾಥ್ ಕೆ., ಸಿಲ್ವೆಸ್ಟರ್ ಡಿಸೋಜ, ಹಾಗೂ ರೊನಾಲ್ಟ್ ಸಿಕ್ವೇರಾ  ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ರುತಿ 2k26’ ಕಾರ್ಯಕ್ರಮ

Suddi Udaya

ಅಳದಂಗಡಿಯ ವಿಲ್ಮಾ ಲವೀನಾ ಡಿಸೋಜಾ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ ನಿಧನ

Suddi Udaya

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕ ದೀಪಕ್ ಎ.ಎಸ್. ಲೋಕಸಭಾ ಸಂಸದ ಬ್ರಿಜೇಶ್ ಚೌಟರ ಭೇಟಿ

Suddi Udaya
error: Content is protected !!