August 10, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಂಡ್ಯದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿ ಜಯಚಂದ್ರ ಬಂಧನ

ಬೆಳ್ತಂಗಡಿ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಶೆಟ್ಟಿಹಳ್ಳಿಯಲ್ಲಿ ಜೂ.22 ರಂದು ಕ್ಷುಲ್ಲಕ ಕಾರಣಕ್ಕೆ ಗಣೇಶ್ (35) ಎಂಬಾತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದ ಗ್ರಾಮಾಡಳಿತಾಧಿಕಾರಿ ಜಯಚಂದ್ರನನ್ನು ಕೆ. ಎಂ. ದೊಡ್ಡಿ ಪೋಲೀಸರು ಆರೋಪಿಯನ್ನು ಶೆಟ್ಟಿಹಳ್ಳಿಯಲ್ಲಿ ಜೂ. 24 ರಂದು ಮಧ್ಯಾಹ್ನ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂದಿಸಿದ್ದಂತೆ ಮಹಜರು ಪ್ರಕ್ರಿಯೆ ನಡೆಸಿದ ಪೊಲೀಸರು ಆರೋಪಿ ಜಯಚಂದ್ರನನ್ನು ವಿಚಾರಣೆ ನಡೆಸುತ್ತಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕೆಮಿಂಜೆ ಗ್ರಾಮ ಆಡಳಿತ ಅಧಿಕಾರಿ ಆಗಿರುವ ಜಯಚಂದ್ರ ಈ ಹಿಂದೆ ಬೆಳ್ತಂಗಡಿ ತಾಲೂಕಿನ ಬಾರ್ಯ, ತೆಕ್ಕಾರು ಗ್ರಾಮದಲ್ಲಿ ವಿ.ಎ.ಆಗಿ ಕರ್ತವ್ಯ ನಿರ್ವಹಿಸಿದ್ದ. ಬೆಳ್ತಂಗಡಿ ಆಡಳಿತ ಸೌಧದದಲ್ಲಿ ಕೇಸ್ ವರ್ಕರ್ ಆಗಿರುವ ವೇಳೆ 94 ಸಿ ಅಕ್ರಮ ಸಕ್ರಮ ದಾಖಲೆಗಳ ಗೋಲ್ ಮಾಲ್ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮೂರು ತಿಂಗಳು ಜೈಲಿನಲ್ಲಿದ್ದ ಬಳಿಕ ಪುತ್ತೂರು ತಾಲೂಕಿಗೆ ವರ್ಗಾವಣೆಯಾಗಿದ್ದ.

Related posts

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya

ದಿಡುಪೆ ಜಲಪಾತ ವೀಕ್ಷಣೆಗೆ ಬಂದಿದ್ದವರನ್ನು ತಡೆದು ಜೀವಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉರುವಾಲು ಮಹಮ್ಮಾಯಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

ಇಳಂತಿಲ : ಪ್ರಶಿಕ್ಷಣ ವರ್ಗ – ಹಿಂದೂ ಸಂಗಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಬೆಳ್ತಂಗಡಿ ಎಸ್‌ ಡಿ ಎಮ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ / ಚರಣ/ಗರಿ ಪರೀಕ್ಷೆ

Suddi Udaya
error: Content is protected !!