ಬೆಳ್ತಂಗಡಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ಟಿವಿ ಲೀಡರ್ ಅವಾರ್ಡ್ಸ್ 2025ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರಾವಳಿ ಮತ್ತು
ಮದ್ಯ ಕರ್ನಾಟಕ ವಿಭಾಗದ ಉತ್ತಮ ಶಾಸಕ ಪ್ರಶಸ್ತಿಯನ್ನು ಶಾಸಕ ಹರೀಶ್ ಪೂಂಜ ಸಚಿವ ಕೃಷ್ಣೆಬೈರೇ ಗೌಡರಿಂದ ಸ್ವೀಕರಿಸಿದರು.
ಬೆಳ್ತಂಗಡಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ಟಿವಿ ಲೀಡರ್ ಅವಾರ್ಡ್ಸ್ 2025ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರಾವಳಿ ಮತ್ತು
ಮದ್ಯ ಕರ್ನಾಟಕ ವಿಭಾಗದ ಉತ್ತಮ ಶಾಸಕ ಪ್ರಶಸ್ತಿಯನ್ನು ಶಾಸಕ ಹರೀಶ್ ಪೂಂಜ ಸಚಿವ ಕೃಷ್ಣೆಬೈರೇ ಗೌಡರಿಂದ ಸ್ವೀಕರಿಸಿದರು.
