June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರಿಗೆ ಕರ್ನಾಟಕ ಟಿವಿ “ಲೀಡರ್ ಅವಾರ್ಡ್ಸ್”

ಬೆಳ್ತಂಗಡಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ಟಿವಿ ಲೀಡರ್ ಅವಾರ್ಡ್ಸ್ 2025ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರಾವಳಿ ಮತ್ತು

ಮದ್ಯ ಕರ್ನಾಟಕ ವಿಭಾಗದ ಉತ್ತಮ ಶಾಸಕ ಪ್ರಶಸ್ತಿಯನ್ನು ಶಾಸಕ ಹರೀಶ್ ಪೂಂಜ ಸಚಿವ ಕೃಷ್ಣೆಬೈರೇ ಗೌಡರಿಂದ ಸ್ವೀಕರಿಸಿದರು.

Related posts

ದ್ವಿತೀಯ ಪಿಯು ಫಲಿತಾಂಶ: ಅರಸಿನಮಕ್ಕಿ ಪದವಿ ಪೂರ್ವ ಕಾಲೇಜಿಗೆ ಶೇ. 84.6 ಫಲಿತಾಂಶ

Suddi Udaya

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಶ್ರೀ ಧ.ಮಂ.ಅ.ಹಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

Suddi Udaya
error: Content is protected !!