June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಸರಕಾರಿ ಪ್ರೌಢ ಶಾಲಾ ಮಂತ್ರಿಮಂಡಲ ರಚನೆ

ಪಡಂಗಡಿ : ಸರಕಾರಿ ಪ್ರೌಢಶಾಲೆ ಪಡಂಗಡಿ ಇದರ 2026-27 ನೇ ಸಾಲಿನ ಶಾಲಾ ಮಂತ್ರಿಮಂಡಲದ ಚುನಾವಣೆ ಇವಿಎಮ್ ಆಪ್ ಮೂಲಕ ನಡೆಯಿತು.

ಶಾಲಾ ನಾಯಕನಾಗಿ 10ನೇ ತರಗತಿಯ ಸಂಪ್ರೀತ್ ಮತ್ತು ಶಾಲಾ ಉಪನಾಯಕನಾಗಿ 9ನೇ ತರಗತಿಯ ತನುಷ್ ಆಯ್ಕೆಯಾದರು. ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳೇ ಮತಗಟ್ಟೆ ಅಧಿಕಾರಿಗಳಾಗಿ ವ್ಯವಸ್ಥಿತವಾಗಿ ಚುನಾವಣೆ ಕಾರ್ಯವನ್ನು ನಿರ್ವಹಿಸಿದರು.

Related posts

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

Suddi Udaya
error: Content is protected !!