June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರೇರಣ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ವತಿಯಿಂದ ಉಚಿತ ಶ್ರವಣ ಯಂತ್ರ ವಿತರಣೆ

ಬೆಳ್ತಂಗಡಿ ಪ್ರೇರಣ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ವತಿಯಿಂದ ಐರಿನ್ ಡಿಸೋಜ ರವರಿಗೆ  ಉಚಿತ  ಶ್ರವಣ ಯಂತ್ರ ನೀಡಲಾಯಿತು.

 ಈ ಸಂದರ್ಭದಲ್ಲಿ  ಅಧ್ಯಕ್ಷ ಲ್ಯಾನ್ಸಿ ಎ. ಪಿರೇರಾ, ಉಪಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್, ನಿರ್ದೇಶಕರಾದ ವಿನ್ಸೆಂಟ್ ಡಿಸೋಜ, ಅರ್ವಿನ್ ಡಿಸೋಜ, ಸೆಲಿನ್ ನೊರೊನ್ಸಾ, ಸ್ಟೆಲ್ಲಾ ಪಿರೇರಾ, ತಿಯೋಫಿಲಾ ಡಿಸೋಜ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಐರಿನ್ ಡಿಸೋಜ,  ಸಿಬ್ಬಂದಿಗಳಾದ ರಾಜೇಶ್, ಮಂಜುನಾಥ್ ಕೆ., ಸಿಲ್ವೆಸ್ಟರ್ ಡಿಸೋಜ, ಹಾಗೂ ರೊನಾಲ್ಟ್ ಸಿಕ್ವೇರಾ  ಉಪಸ್ಥಿತರಿದ್ದರು.

Related posts

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಪಡ್ಡಂದಡ್ಕದಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಶಿಕ್ಷಣ ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya
error: Content is protected !!