June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರೇರಣ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ವತಿಯಿಂದ ಉಚಿತ ಶ್ರವಣ ಯಂತ್ರ ವಿತರಣೆ

ಬೆಳ್ತಂಗಡಿ ಪ್ರೇರಣ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ವತಿಯಿಂದ ಐರಿನ್ ಡಿಸೋಜ ರವರಿಗೆ  ಉಚಿತ  ಶ್ರವಣ ಯಂತ್ರ ನೀಡಲಾಯಿತು.

 ಈ ಸಂದರ್ಭದಲ್ಲಿ  ಅಧ್ಯಕ್ಷ ಲ್ಯಾನ್ಸಿ ಎ. ಪಿರೇರಾ, ಉಪಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್, ನಿರ್ದೇಶಕರಾದ ವಿನ್ಸೆಂಟ್ ಡಿಸೋಜ, ಅರ್ವಿನ್ ಡಿಸೋಜ, ಸೆಲಿನ್ ನೊರೊನ್ಸಾ, ಸ್ಟೆಲ್ಲಾ ಪಿರೇರಾ, ತಿಯೋಫಿಲಾ ಡಿಸೋಜ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಐರಿನ್ ಡಿಸೋಜ,  ಸಿಬ್ಬಂದಿಗಳಾದ ರಾಜೇಶ್, ಮಂಜುನಾಥ್ ಕೆ., ಸಿಲ್ವೆಸ್ಟರ್ ಡಿಸೋಜ, ಹಾಗೂ ರೊನಾಲ್ಟ್ ಸಿಕ್ವೇರಾ  ಉಪಸ್ಥಿತರಿದ್ದರು.

Related posts

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಲಾಯಿಲ: ಸಂವಿಧಾನ ಜಾಗೃತಿ ಜಾಥ

Suddi Udaya

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya

ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!