August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

 ಮಿತ್ತಬಾಗಿಲು ಗ್ರಾ.ಪಂ. ನಿಂದ ಸ್ವಚ್ಚತಾ ಅಭಿಯಾನ 

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವನ್ನು ಜೂನ್25ರಂದು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರು, ವಿನಯಚಂದ್ರ ಮಾಜಿ ಅಧ್ಯಕ್ಷರು, ರಾಮಣ್ಣ ಮಾಜಿ ಸದಸ್ಯರು ,ಆರೋಗ್ಯ ಕಾರ್ಯಕರ್ತರು ,ಆಶಾ ಕಾರ್ಯಕರ್ತೆಯರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ತಂಡದವರು,ಪಂಚಾಯತ್ ಸಿಬ್ಬಂದಿ ವರ್ಗ ದವರು, ಗ್ರಂಥಾಲಯ ಮೇಲ್ವಿಚಾರಕರು,ಸುಜ್ಞಾನ ಸಂಜೀವಿನಿ ಒಕ್ಕೂಟದ ಸದಸ್ಯರು, ಭಾಗವಹಿಸಿ ಬೃಹತ್ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರಿಗೆ ಧನ್ಯವಾದವಿತ್ತರು.

 

Related posts

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya
error: Content is protected !!