23.4 C
ಪುತ್ತೂರು, ಬೆಳ್ತಂಗಡಿ
June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಎಂ.ಎನ್.ಅನುಚೇತ್ ನೇಮಕ

ಬೆಳ್ತಂಗಡಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.
ಅನುಚೇತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಜತೆಗೆ ಯುವಜನ ಮತ್ತು ಕ್ರೀಡಾ ಇಲಾಖೆ ಆಯುಕ್ತರ ಹುದ್ದೆಯನ್ನು ಹೆಚ್ಚುವರಿಯಾಗಿ ಅವರಿಗೆ ನೀಡಲಾಗಿದೆ. 2009ನೇ ಸಾಲಿನ ಐಪಿಎಸ್ ಅಧಿಕಾರಿಯಾಗಿರುವ ಎಂ.ಎನ್. ಅನುಚೇತ್ ಅವರು ವೃತ್ತಿ ಜೀವನದಲ್ಲಿ ಸೂಕ್ಷ್ಮ ಮತ್ತು ಗಂಭೀರ ಪ್ರಕರಣಗಳ ತನಿಖೆಯಿಂದ ಹೆಸರುವಾಸಿಯಾಗಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರ ಸಂಬಂಧ ಕನ್ನಡಪರ ಸಂಘಟನೆಗಳು ಬೆಂಗಳೂರಿನಲ್ಲಿ ಗಲಾಟೆ ಮತ್ತು ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡಿದ್ದ ಮಾರನೇ ದಿನವೇ ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿಯಾಗಿ ಎಂ.ಎನ್. ಅನುಚೇತ್ ಅವರನ್ನು ಸರ್ಕಾರ ನಿಯೋಜನೆ ಮಾಡಿತ್ತು.

Related posts

ಪಾಲೇದು ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

Suddi Udaya

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ನಾವರದ ಯುವಕ ಕೀರ್ತನ್ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya
error: Content is protected !!