August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ ಮತ್ತು ನಶಾ ಮುಕ್ತ ಜಾಥಾ ಕಾರ್ಯಕ್ರಮ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜು ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಜಾಗೃತಿ ಮತ್ತು ನಶಾ ಮುಕ್ತ ಜಾಥಾ ಕಾರ್ಯಕ್ರಮ ನಡೆಯಿತು.

ಪಿಯುಸಿ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಮಡಂತ್ಯಾರ್‌ನ ಮುಖ್ಯ ರಸ್ತೆಯಲ್ಲಿ ವಿದ್ಯಾರ್ಥಿಗಳ ಜಾಥಾ ನಡೆಯಿತು.

ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ಭಾಗವಹಿಸಿದರು. ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಾಜೇಶ್ ಕೆ.ವಿ. ಮಾಹಿತಿ ನೀಡಿದರು. ಇಂಗ್ಲಿಷ್ ಮಾಧ್ಯಮದ ಮುಖ್ಯೋಪಾಧ್ಯಾಯರಾದ ದೀಪಕ್ ದೇಸಾ, ಪ್ರಾಂಶುಪಾಲರಾದ ಸೂರಜ್ ಚಾರ್ಲ್ಸ್, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾಂತಿ ಮೇರಿ ಡಿ.ಸೋಜಾ, ಶಿಕ್ಷಕರು ಮತ್ತು ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು. ಶ್ರೀಮತಿ ಲೀನಾ ಮೋನಿಸ್ ವಂದಿಸಿದರು.

Related posts

ಬೆಳ್ತಂಗಡಿ ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆಯ್ಕೆ

Suddi Udaya

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

Suddi Udaya

ಮದ್ದಡ್ಕ ಪಲ್ಕೆ ಎಂಬಲ್ಲಿ ಮಾರಿ ಪೂಜೆ ಹಾಗೂ ಗುಳಿಗ ದೈವದ ಗಗ್ಗರ ಸೇವೆ

Suddi Udaya

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಯಕ್ಷಧ್ರುವ- ಯಕ್ಷ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

ಬಿಜೆಪಿ ಶಿಶಿಲ ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸಂದೀಪ್ ಆಯ್ಕೆ

Suddi Udaya

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

Suddi Udaya
error: Content is protected !!