June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಂಇಯ್ಯತುಲ್ ಉಲಮಾ ಶತಮಾನೋತ್ಸವ, ಗುರುವಾಯನಕೆರೆ ಮಸ್ಜಿದ್ ನಲ್ಲಿ ಧ್ವಜಾರೋಹಣ

ಬೆಳ್ತಂಗಡಿ: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಶತಮಾನೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ಜೂ.26 ರಂದು ಜುಮಾ ನಮಾಝ್ ಬಳಿಕ ಗುರುವಾಯನಕೆರೆ ಮಸ್ಜಿದ್ ಮತ್ತು ದರ್ಗಾಶರೀಫ್ ವಠಾರದಲ್ಲಿ ಹಮ್ಮಿಕೊಳ್ಳಲಾಯಿತು.

ಧ್ವಜಾರೋಹಣವನ್ನು ಜಮಾತ್ ಖತೀಬ್ ಅಬ್ದುಲ್ ಬಾರಿ ಸ‌ಅದಿ ನೆರವೇರಿಸಿದರು.
ಜಮಾಅತ್ ಅಧ್ಯಕ್ಷ ಯಾಕೂಬ್ ಮುಸ್ಲಿಯಾರ್ ಮೇಲಂತಬೆಟ್ಟು, ಕರ್ನಾಟಕ ಮುಸ್ಲಿಂ ಜಮಾಅತ್ ಸರ್ಕಲ್ ಅಧ್ಯಕ್ಷ ಹಮೀದ್ ಮುಸ್ಲಿಯಾರ್, ಎಸ್‌ವೈಎಸ್ ಸರ್ಕಲ್ ಅಧ್ಯಕ್ಷ ಹಾಜಿ ಹಸೈನಾರ್ ಶಾಫಿ, ಎಸ್‌ಎಮ್‌ಎ ಅಧ್ಯಕ್ಷ ಉಮರಬ್ಬ, ಆದಂ ಸಾಹೇಬ್, ಎಸ್‌ವೈಎಸ್ ಸಂಘಟನಾ ಕಾರ್ಯದರ್ಶಿ ಅಶ್ರಫ್, ಯುನಿಟ್ ಯುನಿಟ್ ಕಾರ್ಯದರ್ಶಿ ಉಸ್ಮಾನ್ ಅಲಾದಿ, ಸ್ಥಳೀಯ ಮಸೀದಿಯ ಉಸ್ತಾದರುಗಳು, ಜಮಾಅತ್ ಕಮಿಟಿ ಕಾರ್ಯದರ್ಶಿ ಹನೀಫ್, ಕೋಶಾಧಿಕಾರಿ ಲತೀಫ್, ಸದಸ್ಯ ಮುಸ್ತಫ ಕೆ ಪಿ ಹಾಗೂ ಜಮಾಅತ್ ಕಮಿಟಿಯ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು, ಸುನ್ನಿ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು, ಹಿರಿಯರು ಜಮಾಅತ್ ಬಾಂಧವರು ಭಾಗವಹಿಸಿ ಯಶಸ್ವಿಗೊಳಿಸಿದರು.

Related posts

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಅಕ್ರಮ-ಸಕ್ರಮ ಹಾಗೂ 94ಸಿ ಅರ್ಜಿಗಳನ್ನು ತ್ವರಿತ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ನೀಡಿ : ಎಸ್‌ಡಿಪಿಐ ಆಗ್ರಹ”

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದ ಗರ್ಡಾಡಿ, ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya
error: Content is protected !!