August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಂಇಯ್ಯತುಲ್ ಉಲಮಾ ಶತಮಾನೋತ್ಸವ, ಗುರುವಾಯನಕೆರೆ ಮಸ್ಜಿದ್ ನಲ್ಲಿ ಧ್ವಜಾರೋಹಣ

ಬೆಳ್ತಂಗಡಿ: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಶತಮಾನೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ಜೂ.26 ರಂದು ಜುಮಾ ನಮಾಝ್ ಬಳಿಕ ಗುರುವಾಯನಕೆರೆ ಮಸ್ಜಿದ್ ಮತ್ತು ದರ್ಗಾಶರೀಫ್ ವಠಾರದಲ್ಲಿ ಹಮ್ಮಿಕೊಳ್ಳಲಾಯಿತು.

ಧ್ವಜಾರೋಹಣವನ್ನು ಜಮಾತ್ ಖತೀಬ್ ಅಬ್ದುಲ್ ಬಾರಿ ಸ‌ಅದಿ ನೆರವೇರಿಸಿದರು.
ಜಮಾಅತ್ ಅಧ್ಯಕ್ಷ ಯಾಕೂಬ್ ಮುಸ್ಲಿಯಾರ್ ಮೇಲಂತಬೆಟ್ಟು, ಕರ್ನಾಟಕ ಮುಸ್ಲಿಂ ಜಮಾಅತ್ ಸರ್ಕಲ್ ಅಧ್ಯಕ್ಷ ಹಮೀದ್ ಮುಸ್ಲಿಯಾರ್, ಎಸ್‌ವೈಎಸ್ ಸರ್ಕಲ್ ಅಧ್ಯಕ್ಷ ಹಾಜಿ ಹಸೈನಾರ್ ಶಾಫಿ, ಎಸ್‌ಎಮ್‌ಎ ಅಧ್ಯಕ್ಷ ಉಮರಬ್ಬ, ಆದಂ ಸಾಹೇಬ್, ಎಸ್‌ವೈಎಸ್ ಸಂಘಟನಾ ಕಾರ್ಯದರ್ಶಿ ಅಶ್ರಫ್, ಯುನಿಟ್ ಯುನಿಟ್ ಕಾರ್ಯದರ್ಶಿ ಉಸ್ಮಾನ್ ಅಲಾದಿ, ಸ್ಥಳೀಯ ಮಸೀದಿಯ ಉಸ್ತಾದರುಗಳು, ಜಮಾಅತ್ ಕಮಿಟಿ ಕಾರ್ಯದರ್ಶಿ ಹನೀಫ್, ಕೋಶಾಧಿಕಾರಿ ಲತೀಫ್, ಸದಸ್ಯ ಮುಸ್ತಫ ಕೆ ಪಿ ಹಾಗೂ ಜಮಾಅತ್ ಕಮಿಟಿಯ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು, ಸುನ್ನಿ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು, ಹಿರಿಯರು ಜಮಾಅತ್ ಬಾಂಧವರು ಭಾಗವಹಿಸಿ ಯಶಸ್ವಿಗೊಳಿಸಿದರು.

Related posts

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಡಿ. 7 :ಪದ್ಮುಂಜದಲ್ಲಿ ಮ್ಯಾರಥಾನ್ ಯೋಗ ತರಬೇತಿ ಶಿಬಿರ

Suddi Udaya

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

Suddi Udaya

ಡಿ. 29 : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟ್ಟಡ ಅರಸಿನಮಕ್ಕಿಯಲ್ಲಿ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!