August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಅಕ್ಕ ಪಡೆ ತಂಡದಿಂದ ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ

ನಡ: ದಕ್ಷಿಣ ಕನ್ನಡ ಜಿಲ್ಲಾ ಅಕ್ಕಪಡೆ ಸಿಬ್ಬಂದಿಯಾದ ನವ್ಯಾ ಇವರು ಹದಿಹರೆಯದ ವಿದ್ಯಾರ್ಥಿನಿಯರು ಎದುರಿಸುವ ಸಮಸ್ಯೆಗಳು, ಸೈಬರ್ ಅಪರಾಧಗಳು, ಫೇಸ್ಬುಕ್, ಇನ್ಸ್ಟಾಗ್ರಾಮ್ ದುರ್ಬಳಕೆ, ಕಾಲೇಜು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಮೇಲಾಗುವ ದೌರ್ಜನ್ಯ ತಡೆಗಟ್ಟಲು ತಕ್ಷಣವೇ ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆಗಳ ಬಗ್ಗೆಸರ್ಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿಯಾದ ಹರಿಣಿ ಹಾಗೂ ಅಕ್ಕ ಪಡೆ ಸಿಬ್ಬಂದಿ ಭವ್ಯ ಹಾಜರಿದ್ದರು. ಸಂಸ್ಥೆಯ ಪ್ರಾಚಾರ್ಯರಾದ ಲಿಲ್ಲಿ ಪಿ. ವಿ ಉಪಸ್ಥಿತರಿದ್ದರು. ಉಪನ್ಯಾಸಕರಾದ ಶಿಲ್ಪಾ. ಡಿ ಸ್ವಾಗತಿಸಿ, ವಸಂತಿ. ಪಿ ಧನ್ಯವಾದಗೈದರು.

Related posts

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya

ಅಪ್ರಾಪ್ತ ಬಾಲಕಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಸ್ಕಾರ್ಫ್ ದಿನಾಚರಣೆ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya
error: Content is protected !!