August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಔಷಧ ವ್ಯಾಪಾರಸ್ಥರ ಸಂಘದ ಆಶ್ರಯದಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಆಚರಣೆಯನ್ನು ಬೆಳ್ತಂಗಡಿಯಲ್ಲಿ ಆಚರಿಸಲಾಯಿತು. ಅಯ್ಯಪ್ಪ ಗುಡಿಯಿಂದ ಜಾಥಾ ಮೂಲಕ ಅಂಬೇಡ್ಕರ್ ಭವನಕ್ಕೆ -ಸಾಗಿತು, ಮೆರವಣಿಗೆಯಲ್ಲಿ ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಂಚಾರಿ ದಳದ ಪೊಲೀಸ್ ಸಿಬ್ಬಂದಿ ಜಾಥಾದಲ್ಲಿ ಪಾಲ್ಗೊಂಡರು.

ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಕ ಬಾಬು ಬಿ ಎನ್, ಪ್ರಸನ್ನ ಫಾರ್ಮಸಿ ಕಾಲೇಜಿನ ಪ್ರಿನ್ಸಿಪಾಲ್ ಮಲ್ಲಿಕಾರ್ಜುನ ಗೌಡ, ಸಂಚಾರಿ ದಳದ ಎಸ್.ಐ ಲಿಂಗಪ್ಪ, ಯುವ ವಿದ್ಯಾರ್ಥಿ ಗಳಿಗೆ ಮಾದಕ ದ್ರವ್ಯದ ಬಗ್ಗೆ ತಿಳಿ ಹೇಳಿದರು.

ಸಂಘದ ಅಧ್ಯಕ್ಷ ಉದಯ ಕುಮಾರ್ ಜೈನ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಪ್ರಕಾಶ್ ಫೆರ್ನಾಂಡೀಸ್ ವಂದಿಸಿದರು.
ಡಾ. ಸೌಮ್ಯ ಬೆಳಾಲು ಕಾರ್ಯಕ್ರಮ ಸಂಯೋಜಿಸಿದರು.

Related posts

ಪದ್ಮುಂಜದಲ್ಲಿ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರದ ಸಮಾರೋಪ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕಿ ಕುಮಾರಿ ಅದಿತಿ ಮುಗೆರೋಡಿ ರವರಿಗೆ ಸನ್ಮಾನ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

Suddi Udaya

ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ  ಭೇಟಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!