June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ : ನಿವೃತ್ತ ಆರೋಗ್ಯ ಇಲಾಖೆಯ ಅಧಿಕಾರಿ ಜಗನ್ನಾಥ್ ಪೂಜಾರಿ ನಿಧನ

ಕಲ್ಮಂಜ : ಇಲ್ಲಿಯ ಅರ್ಲ ಮನೆ ನಿವಾಸಿ ನಿವೃತ್ತ ಆರೋಗ್ಯ ಇಲಾಖೆಯ ಅಧಿಕಾರಿ ಜಗನ್ನಾಥ್ ಪೂಜಾರಿ( 83ವ) ಜೂ.26 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಮಕ್ಕಳಾದ ಪ್ರಮೋದ್, ಪ್ರವೀಣ್ ಹಾಗೂ ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya

ಉಜಿರೆ: ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕಾಂಗ್ರೆಸ್ ಪಕ್ಷಕ್ಕಾಗಿ ಮಾಡಿದ ತ್ಯಾಗ ಹೋರಾಟಕ್ಕೆ ಹೈಕಮಾಂಡ್ ಸೂಕ್ತ ಸ್ಥಾನಮಾನ ನೀಡಿದೆ: ಮೋಹನ್ ಗೌಡ ಕಲ್ಮಂಜ

Suddi Udaya

ನಾಳ ವರ್ಷವಧಿ ಜಾತ್ರಾ ಮಹೋತ್ಸವ ಲೆಕ್ಕಪತ್ರ ಮಂಡನೆ, ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya
error: Content is protected !!