June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.30: ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಇನ್ಶುರೆನ್ಸ್ ಪಿ.ಒ. ಉದ್ಘಾಟನೆ

ಬೆಳ್ತಂಗಡಿ: ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಇನ್ಶುರೆನ್ಸ್ ಕಂ. ಲಿಮಿಟೆಡ್‌ನ ಪಿ.ಒ ಉದ್ಘಾಟನೆಯು ಜೂ.30 ರಂದು ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್‌ನಲ್ಲಿ ನಡೆಯಲಿದೆ.

ಉದ್ಘಾಟನೆಯನ್ನು ಸಿಡಿಓ ಸುಮೀತ್ ಸಾಹ್ನಿ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೆಚ್‌ಒಎ ಜೈಕುಮಾರ್ ಕೆ.ಪಿ., ಪ್ರಾದೇಶಿಕ ಮುಖ್ಯಸ್ಥ ನಾಣಯ್ಯ ಕೆ.ಎಸ್., ಎಬಿಹೆಚ್ ಆಂಜನೇಯ ಆರ್.ಎನ್. ಭಾಗವಹಿಸಲಿದ್ದಾರೆ.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಚಂದ್ರಶೇಖರ ಗೌಡ ಧರ್ಮದಕಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರುರಿಗೆ ನುಡಿನಮನ

Suddi Udaya

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya
error: Content is protected !!