
ಕುವೆಟ್ಟು: ಮದ್ದಡ್ಕ ಕಿನ್ನಿಗೋಳಿಯಿಂದ ಪಡಂಗಡಿ ಸಂಪರ್ಕ ರಸ್ತೆಯಲ್ಲಿ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ದೇರಮಾರ್ ಎoಬಲ್ಲಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಮಣ್ಣಿನ ರಸ್ತೆಯಲ್ಲಿ ಜಾರಿ ಪಲ್ಟಿಯಾದ ಘಟನೆ ಜೂ 26 ರoದು ನಡೆದಿದೆ.
ಚಾಲಕ ಅಪಾಯದಿಂದ ಪಾರಾಗಿದ್ದಾರೆ ಲಾರಿ ನಜ್ಜುಗುಜ್ಜಾಗಿದೆ.

ಕುವೆಟ್ಟು: ಮದ್ದಡ್ಕ ಕಿನ್ನಿಗೋಳಿಯಿಂದ ಪಡಂಗಡಿ ಸಂಪರ್ಕ ರಸ್ತೆಯಲ್ಲಿ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ದೇರಮಾರ್ ಎoಬಲ್ಲಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಮಣ್ಣಿನ ರಸ್ತೆಯಲ್ಲಿ ಜಾರಿ ಪಲ್ಟಿಯಾದ ಘಟನೆ ಜೂ 26 ರoದು ನಡೆದಿದೆ.
ಚಾಲಕ ಅಪಾಯದಿಂದ ಪಾರಾಗಿದ್ದಾರೆ ಲಾರಿ ನಜ್ಜುಗುಜ್ಜಾಗಿದೆ.
