June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಬೆಳ್ತಂಗಡಿ : ಸುಲ್ಕೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಹೊಡೆದ ಘಟನೆ ಜೂ. 26 ರಂದು ಬೆಳಗ್ಗೆ ನಡೆದಿದೆ.

ಡಿಕ್ಕಿಯ ತೀವ್ರತೆಗೆ ವಿದ್ಯುತ್ ಕಂಬ ಮುರಿದು ಕಾರಿನ ಮೇಲೆಯೇ ಬಿದ್ದಿದ್ದು, ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಚಾಲಕನಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯಲ್ಲಿ ಬಿದ್ದಿವೆ. ಸ್ಥಳದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಮೆಸ್ಕಾಂ ಸಿಬ್ಬಂದಿ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿಯ ಬಗ್ಗೆ ಪೊಲೀಸರಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.

Related posts

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya

ಮಾ.22: ಉಜಿರೆಯಲ್ಲಿ 500 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya
error: Content is protected !!