August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ : ನಿವೃತ್ತ ಆರೋಗ್ಯ ಇಲಾಖೆಯ ಅಧಿಕಾರಿ ಜಗನ್ನಾಥ್ ಪೂಜಾರಿ ನಿಧನ

ಕಲ್ಮಂಜ : ಇಲ್ಲಿಯ ಅರ್ಲ ಮನೆ ನಿವಾಸಿ ನಿವೃತ್ತ ಆರೋಗ್ಯ ಇಲಾಖೆಯ ಅಧಿಕಾರಿ ಜಗನ್ನಾಥ್ ಪೂಜಾರಿ( 83ವ) ಜೂ.26 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಮಕ್ಕಳಾದ ಪ್ರಮೋದ್, ಪ್ರವೀಣ್ ಹಾಗೂ ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ವೇಣೂರು-ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದ ಫಲಿತಾಂಶ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya

ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ (ಆಡಮ್ಸ್ ಸ್ಕೂಲ್ ಆಫ್ ಡೆಂಟಿಸ್ಟ್ರಿ) ದಂತ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya
error: Content is protected !!