June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಅಕ್ಕ ಪಡೆ ತಂಡದಿಂದ ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ

ನಡ: ದಕ್ಷಿಣ ಕನ್ನಡ ಜಿಲ್ಲಾ ಅಕ್ಕಪಡೆ ಸಿಬ್ಬಂದಿಯಾದ ನವ್ಯಾ ಇವರು ಹದಿಹರೆಯದ ವಿದ್ಯಾರ್ಥಿನಿಯರು ಎದುರಿಸುವ ಸಮಸ್ಯೆಗಳು, ಸೈಬರ್ ಅಪರಾಧಗಳು, ಫೇಸ್ಬುಕ್, ಇನ್ಸ್ಟಾಗ್ರಾಮ್ ದುರ್ಬಳಕೆ, ಕಾಲೇಜು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಮೇಲಾಗುವ ದೌರ್ಜನ್ಯ ತಡೆಗಟ್ಟಲು ತಕ್ಷಣವೇ ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆಗಳ ಬಗ್ಗೆಸರ್ಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿಯಾದ ಹರಿಣಿ ಹಾಗೂ ಅಕ್ಕ ಪಡೆ ಸಿಬ್ಬಂದಿ ಭವ್ಯ ಹಾಜರಿದ್ದರು. ಸಂಸ್ಥೆಯ ಪ್ರಾಚಾರ್ಯರಾದ ಲಿಲ್ಲಿ ಪಿ. ವಿ ಉಪಸ್ಥಿತರಿದ್ದರು. ಉಪನ್ಯಾಸಕರಾದ ಶಿಲ್ಪಾ. ಡಿ ಸ್ವಾಗತಿಸಿ, ವಸಂತಿ. ಪಿ ಧನ್ಯವಾದಗೈದರು.

Related posts

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕುವೆಟ್ಟು ಶಕ್ತಿಕೇಂದ್ರದಿಂದ ಓಡೀಲು ದೇವಸ್ಥಾನದಲ್ಲಿ ಪೂಜೆ

Suddi Udaya
error: Content is protected !!