August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತೂರು ಬಿಲ್ಲವ ಸಂಘದಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ರವರಿಗೆ ಅಭಿನಂದನೆ

ಪುತ್ತೂರು : ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಕೆ.ಹರಿಪ್ರಸಾದ್ ಅವರನ್ನು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ವತಿಯಿಂದ ಬೆಂಗಳೂರಿನಲ್ಲಿ ಜೂ.21ರಂದು ಭೇಟಿ ಮಾಡಿ ಗೌರವಿಸಿ, ಅಭಿನಂದಿಸಲಾಯಿತು.

ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಗೆಜ್ಜೆಗಿರಿ ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ, ಪುತ್ತೂರು ಬಿಲ್ಲವ ಸಂಘದ ಉಪಾಧ್ಯಕ್ಷ ಚಿದಾನಂದ ಸುವರ್ಣ, ಕಾರ್ಯದರ್ಶಿ ಬಿ.ಟಿ. ಮಹೇಶ್ಚಂದ್ರ ಸಾಲಿಯಾನ್ ನಡುಬೈಲುಗುತ್ತು, ಕೋಶಾಧಿಕಾರಿ ಜನಾರ್ದನ ಪೂಜಾರಿ ಪದ್ದಡ್ಕ ಮೊದಲಾದವರು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಎಸ್.ಡಿ.ಎಂ ಕಾಲೇಜು: ವಿಟಿಯು ಅಂತರ್ ವಲಯ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸೇವೆಗೆ ಉದಾರ ಹಸ್ತ: ವಾಣಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ರೂ.5 ಲಕ್ಷ ಕೊಡುಗೆ

Suddi Udaya

ಕಳೆಂಜದಲ್ಲಿ ಲೋಲಾಕ್ಷರ ಮನೆ ಪಂಚಾಂಗ ಕಿತ್ತೆಸೆದ ಅರಣ್ಯ ಇಲಾಖೆ:ಬಡವನ ಮೇಲೆ ಅರಣ್ಯಧಿಕಾರಿಗಳ ದೌರ್ಜನ್ಯದ ವಿರುದ್ಧ ತಿರುಗಿ ಬಿದ್ದ ಶಾಸಕರು

Suddi Udaya

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya
error: Content is protected !!