June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಿಳಾ ಸಬಲೀಕರಣದ ಭಾಗವಾಗಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತೆಯ ಕುರಿತು ತರಬೇತಿ


ಬೆಳ್ತಂಗಡಿ: ಮಹಿಳಾ ಸಬಲೀಕರಣದ ಭಾಗವಾಗಿ ದಕ್ಷಿಣ ಕನ್ನಡ ರೂರಲ್ ಡೆವಲಪ್ ಮೆಂಟ್ ಸೊಸೈಟಿಯ ವತಿಯಿಂದ ಲಿಂಗ ಸಮಾನತೆಯ ಕುರಿತು ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿಯ ಸಾಂಥೋಮ್ ಟವರಿನಲ್ಲಿ ನೀಡಲಾಯಿತು.

ದಕ್ಷಿಣ ಕನ್ನಡ ರೂರಲ್ ಡೆವಲಪ್ ಮೆಂಟ್ ಸೊಸೈಟಿ ಇದರ ನಿರ್ದೇಶಕರಾದ ಫಾ. ಅದರ್ಶ್ ಜೋಸೆಫ್ ರವರು ಪ್ರಾಸ್ತಾವಿಕ ಭಾಷಣವನ್ನು ಮಾಡಿದರು. ಮಂಗಳೂರಿನ ಅಡ್ವೋಕೇಟ್ ವಂದನೀಯ ಸಿಸ್ಟೆರ್ ಸೌಮ್ಯರವರು ಸಂಪನ್ಮೂಲ ವ್ಯಕ್ತಿಗಳಾಗಿ ಲಿಂಗ ಸಮಾನತೆಯ ಕುರಿತು ಮಾಹಿತಿ ಮತ್ತು ತರಬೇತಿ ನೀಡಿದರು.

    Related posts

    ಜೂ.30: ಅಳದಂಗಡಿ ಸ.ಪ.ಪೂ ಕಾಲೇಜಿನ ಉಪನ್ಯಾಸಕ ಹರೀಶ್ ರೈ ವಯೋನಿವೃತ್ತಿ

    Suddi Udaya

    ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

    Suddi Udaya

    ಅರಸಿನಮಕ್ಕಿ: ಕೋಡಿಯಡ್ಕ ನಿವಾಸಿ ಲಕ್ಷ್ಮಿ ಅಮ್ಮ ನಿಧನ

    Suddi Udaya

    ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ

    Suddi Udaya

    ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ

    Suddi Udaya

    ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

    Suddi Udaya
    error: Content is protected !!