June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕರಾವಳಿ ಭಾಗದ ಶಾಸಕರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

ಧಮ೯ಸ್ಥಳ: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ (ಕ್ರಾಸ್‌ ವೋಟಿಂಗ್) ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ

ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್‌ ಪಿ) ನಡೆಸಲು ಮುಂದಾಗಿ ಕೊನೆಗೆ ವರಿಷ್ಠರ ಸೂಚನೆಯಂತೆ ಕೈಬಿಟ್ಟು ಜೂ.26ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಧಮಾ೯ಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಂಸದ ಬೃಜೇಶ್ ಚೌಟ, ಶಾಸಕರುಗಳಾದ ಹರೀಶ್ ಪೂಂಜ, ಯಶಪಾಲ್ ಸುವರ್ಣ, ರಾಜೇಶ್ ನಾಯ್ಕ, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಭಾಗೀರಥಿ ಮುರುಲ್ಯ , ಎಂ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಸೇರಿದಂತೆ ಕರಾವಳಿ ಭಾಗದ ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬೆಳ್ತಂಗಡಿ ಮಂಡಲ ಅಧ್ಪಕ್ಷ ಶ್ರೀನಿವಾಸ ರಾವ್ ಹಾಗೂ. ಮುಖ ನಾಯಕರು ಉಪಸ್ಥಿತರಿದ್ದರು.. ಕ್ಷೇತ್ರದ ವತಿಯಿಂದ ವೀರು ಶೆಟ್ಟಿ, ಪಾಶ್ವ೯ನಾಥ್ ಜೈನ್, ಲಕ್ಷ್ಮೀನಾರಾಯಣ ರಾವ್ ಸ್ವಾಗತಿಸಿದರು.

Related posts

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕವಿ ಸಮ್ಮಿಲನ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬೆಳ್ತಂಗಡಿಯ ಶ್ರೇಯಸ್ ಕುಮಿಟೆಯಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!