August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕರಾವಳಿ ಭಾಗದ ಶಾಸಕರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

ಧಮ೯ಸ್ಥಳ: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ (ಕ್ರಾಸ್‌ ವೋಟಿಂಗ್) ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ

ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್‌ ಪಿ) ನಡೆಸಲು ಮುಂದಾಗಿ ಕೊನೆಗೆ ವರಿಷ್ಠರ ಸೂಚನೆಯಂತೆ ಕೈಬಿಟ್ಟು ಜೂ.26ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಧಮಾ೯ಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಂಸದ ಬೃಜೇಶ್ ಚೌಟ, ಶಾಸಕರುಗಳಾದ ಹರೀಶ್ ಪೂಂಜ, ಯಶಪಾಲ್ ಸುವರ್ಣ, ರಾಜೇಶ್ ನಾಯ್ಕ, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಭಾಗೀರಥಿ ಮುರುಲ್ಯ , ಎಂ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಸೇರಿದಂತೆ ಕರಾವಳಿ ಭಾಗದ ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬೆಳ್ತಂಗಡಿ ಮಂಡಲ ಅಧ್ಪಕ್ಷ ಶ್ರೀನಿವಾಸ ರಾವ್ ಹಾಗೂ. ಮುಖ ನಾಯಕರು ಉಪಸ್ಥಿತರಿದ್ದರು.. ಕ್ಷೇತ್ರದ ವತಿಯಿಂದ ವೀರು ಶೆಟ್ಟಿ, ಪಾಶ್ವ೯ನಾಥ್ ಜೈನ್, ಲಕ್ಷ್ಮೀನಾರಾಯಣ ರಾವ್ ಸ್ವಾಗತಿಸಿದರು.

Related posts

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಪದಗ್ರಹಣ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya
error: Content is protected !!