27.1 C
ಪುತ್ತೂರು, ಬೆಳ್ತಂಗಡಿ
June 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ

ಬಂದಾರು: ಬಟ್ಲಡ್ಕ ಜುಮಾ ಮಸೀದಿ ಅಂಗಣದಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ ನಡೆಯಿತು. ಬಟ್ಲಡ್ಕ ಜಮಾಅತ್ ಖತೀಬ್ ಬಹು! ಮುಹಮ್ಮದ್ ಆರಿಫ್ ಮದನಿಯವರು ದುವಾ ನೆರವೇರಿಸಿದರು.

ಧ್ವಜಾರೋಹಣ ಜಮಾಅತ್ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ನೆರವೇರಿಸಿದರು. ಎಸ್.ಎಸ್.ಎಫ್., ಎಸ್.ವೈ.ಎಸ್, ಕೆ.ಎಮ್.ಜೆ, ಎಸ್.ಬಿ.ಎಸ್, ಸದಸ್ಯರು ಹಾಗೂ ಜಮಾಅತರು ಭಾಗವಹಿಸಿದ್ದರು.

Related posts

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

Suddi Udaya

ಮಾಲಾಡಿ: ರೋನಾಲ್ಡ್ ಫೆರ್ನಾಂಡಿಸ್ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ: ಶ್ರೀ ಮಂ. ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!