June 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿರೋ ಮಲಬಾರ್ ಮಾತೃವೇದಿ ವತಿಯಿಂದ ಪಡಂಗಡಿ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರಕ್ಕೆ ಸಹಾಯಧನ ವಿತರಣೆ

ಬೆಳ್ತಂಗಡಿ: ಸಿರೋ ಮಲಬಾರ್ ಮಾತೃವೇದಿ ಸಂತ ಲಾರೆನ್ಸ್ ಪ್ರಧಾನ ದೇವಾಲಯ ಬೆಳ್ತಂಗಡಿ ಇದರ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಪಡಂಗಡಿಯಲ್ಲಿ ವಿದ್ಯಾದೀಪ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾಸಮವಸ್ತ್ರ ಸಹಾಯಧನ ವಿರತಣೆ ಕಾರ್ಯಕ್ರಮ ನಡೆಯಿತು.

ಶಾಲೆಯ ವಿದ್ಯಾರ್ಥಿಗಳ ಸಮವಸ್ತ್ರ ಸಹಾಯಧನವಾಗಿ ರೂ 12,000 ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಮಾತೃವೇದಿ ಸಂಘಟನೆಯ ನಿರ್ದೇಶಕರಾದ ಫಾ. ಜೋಬಿ ಪುಲ್ಲಾಟ್, ಸಂತ ಲಾರೆನ್ಸ್ ಪ್ರಧಾನ ದೇವಾಲಯ ಬೆಳ್ತಂಗಡಿ ಇಲ್ಲಿನ ಧರ್ಮಗುರುಗಳಾದ ಫಾ.ಜೋಸ್ ಆಯಾಂಕುಡಿ ಹಾಗೂ ಮಾತೃವೇದಿ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯೋ ಪಾಧ್ಯಾಯರು, ಎಸ್.ಡಿ.ಎಂ ಸಿ ಸದಸ್ಯರು ಶಿಕ್ಷಕರು ಉಪಸ್ಥಿತರಿದ್ದರು.

Related posts

ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಸದಾನಂದ ಮುಂಡಾಡಿ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಮುಂಡಾಜೆಯ ತಿರುವಿನ ಬಳಿ ಮೋರಿಗೆ ಜಾರಿದ ಕಾರು

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂ| ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಸ್ವಾಗತ

Suddi Udaya

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya
error: Content is protected !!