27.7 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ನವೀಕೃತಗೊಂಡು ಶುಭಾರಂಭ

ಉಜಿರೆ :ಕಳೆದ 15 ವರ್ಷಗಳಿಂದ ಗ್ರಾಹಕರ ವಿಶ್ವಾಸ, ಪ್ರೀತಿ ಹಾಗೂ ಪ್ರೋತ್ಸಾಹದೊಂದಿಗೆ ಯಶಸ್ವಿಯಾಗಿ ಸೇವೆ ಸಲ್ಲಿಸುತ್ತಿರುವ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್, ಉಜಿರೆ ಇದೀಗ ನವೀಕೃತಗೊಂಡು ಜೂ 27ರಂದು ಪ್ರಾರಂಭಗೊಂಡಿದೆ.

ಉಜಿರೆ ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ವೈ, ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ.ಎಸ್, ಮಾಜಿ ಅಧ್ಯಕ್ಷ ಅರವಿಂದ್ ಕಾರಂತ್, ಗ್ರಾ‌ಪಂ ಮಾಜಿ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಕಲ್ಮಂಜ ಗ್ರಾ.ಪಂ ಮಾಜಿ ಅಧ್ಯಕ್ಷ ಶ್ರೀಧರ್, ಉದ್ಯಮಿ ಪ್ರವೀಣ್ ಫೆರ್ನಾಂಡೀಸ್ ಹಳ್ಳಿಮನೆ, ಜಯಂತ್ ನಮನ ಬೇಕರಿ, ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಯ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್, ಸುಪ್ರೀಮ್ ಲಾಡ್ಜ್ ಮಾಲಕ ಅಬೂಬಕ್ಕರ್, ಉದ್ಯಮಿ ವಿಜಯ್ ಅತ್ತಾಜೆ, ಬಿಎಂಎಸ್ ರಾಜ್ಯ ಕಾರ್ಯದರ್ಶಿ ಕುಮಾರ್ ನಾಥ್ ನಿಡಿಗಲ್, ತಾಲೂಕು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಪೂವಪ್ಪ ಭಂಡಾರಿ, ಗಣೇಶ್ ಭಂಡಾರಿ ನಿಡಿಗಲ್ ಮೊದಲಾದವರು ಆಗಮಿಸಿ ಶುಭ ಹಾರೈಸಿದರು.

ನವೀಕೃತಗೊಂಡ ಮಳಿಗೆಯಲ್ಲಿ ಬೆಳಿಗ್ಗೆ ವಾಸ್ತುಪೂಜೆ ,ಗಣಹೋಮ, ಪೂಜಾ ಕಾರ್ಯಕ್ರಮವನ್ನು ನಡೆಸಲಾಯಿತು.

ಸಂಸ್ಥೆಯ ಮಾಲಕ ವಿಶ್ವನಾಥ ಭಂಡಾರಿ- ಮೀನಾಕ್ಷಿ ವಿ ಭಂಡಾರಿ ಮತ್ತು ಕುಟುಂಬದವರು ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಮತ್ತು ಸೇವಾಭಾರತಿಯಿಂದ 2025 ರ “ಸೇವಾ ಶ್ರೇಷ್ಠ” ಪುರಸ್ಕಾರ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆಗೆ ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಂದರೆ ಪ.ಪಂ. ಮುಖ್ಯಾಧಿಕಾರಿಯನ್ನು ಸಂಪರ್ಕಿಸುವಂತೆ ಕೋರಿಕೆ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಹೃದಯ ರೋಗಿಗೆ ಧನಸಹಾಯ ಹಸ್ತಾಂತರ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ವಿಟಿಯು ಮಂಗಳೂರು ವಲಯ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya
error: Content is protected !!